ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಈಶ್ವರಿ ರಾಜ್ಯಕ್ಕೆ ಪ್ರಥಮ ಸ್ಥಾನ
Eshwari State First Place in State Level Essay Competition
ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಈಶ್ವರಿ ರಾಜ್ಯಕ್ಕೆ ಪ್ರಥಮ ಸ್ಥಾನ
ಶಿಗ್ಗಾವಿ 18 : ತಾಲೂಕಿನ ಸರಕಾರಿ ಪ್ರೌಢಶಾಲೆ ನೀರಲಗಿ ವಿದ್ಯಾರ್ಥಿನಿ ಕುಮಾರಿ ಈಶ್ವರಿ ಅಶೋಕ ಬಡ್ನಿ ಇವಳು ಸಹಕಾರ ಇಲಾಖೆ ನಡೆಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ತಾಲೂಕಿಗೆ ಹಾಗೂ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ.ವಿದ್ಯಾರ್ಥಿಗೆ ನೀರಲಗಿ ಕಡಹಳ್ಳಿ ಗ್ರಾಮದ ಗುರುಹಿರಿಯರು, ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 