ಬೆಳಗಾವಿ ಜಿಲ್ಲೆ ಅಭಿವೃದ್ದಿಗೆ ಅನುದಾನದ ನೀರೀಕ್ಷೆ ಹುಸಿಯಾಗಿದೆ : ಪ್ರಶಾಂತ ಅರಳಿಕಟ್ಟಿ

ಬೆಳಗಾವಿ ಜಿಲ್ಲೆ ಅಭಿವೃದ್ದಿಗೆ ಅನುದಾನದ ನೀರೀಕ್ಷೆ ಹುಸಿಯಾಗಿದೆ : ಪ್ರಶಾಂತ ಅರಳಿಕಟ್ಟಿ Expectations of grants for the development of Belgaum district have been dashed: Prashantha Aralika


ಬೆಳಗಾವಿ 06: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026ರ ಬಜೆಟ್ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಅನುದಾನ ಸಿಗುತ್ತೆ ಅಂತಾ ನೀರೀಕ್ಷೆ ಇತ್ತು ಆದರೆ ಆ ನೀರೀಕ್ಷೆ ಹುಸಿಯಾಗಿದೆ, ಅಲ್ಲದೇ ಜಿಲ್ಲೆಯ ಬಹುತೇಕ ಹಲವು  ಬೇಡಿಕೆಗಳು ಮತ್ತೇ ನೀರೀಕ್ಷೆಗಳಾಗಿಯೇ ಉಳಿದಿವೆ. ಐದು ಗ್ಯಾರಂಟಿ ಭಾಗ್ಯಗಳನ್ನು ಜನರಿಗೆ ತಲುಪಿಸುವ ಒತ್ತಡದಲ್ಲಿರುವ ಸರ್ಕಾರ ಈ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಘೋಷಿಸಿರುವ ಎಲ್ಲ ಭರವಸೆಗಳು ಕೇವಲ ಹುಸಿಯಾಗಿ ಉಳಿಯಬಹುದು.