ಬೆಳಗಾವಿ ಜಿಲ್ಲೆ ಅಭಿವೃದ್ದಿಗೆ ಅನುದಾನದ ನೀರೀಕ್ಷೆ ಹುಸಿಯಾಗಿದೆ : ಪ್ರಶಾಂತ ಅರಳಿಕಟ್ಟಿ
Expectations of grants for the development of Belgaum district have been dashed: Prashantha Aralika
ಬೆಳಗಾವಿ 06: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026ರ ಬಜೆಟ್ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಅನುದಾನ ಸಿಗುತ್ತೆ ಅಂತಾ ನೀರೀಕ್ಷೆ ಇತ್ತು ಆದರೆ ಆ ನೀರೀಕ್ಷೆ ಹುಸಿಯಾಗಿದೆ, ಅಲ್ಲದೇ ಜಿಲ್ಲೆಯ ಬಹುತೇಕ ಹಲವು ಬೇಡಿಕೆಗಳು ಮತ್ತೇ ನೀರೀಕ್ಷೆಗಳಾಗಿಯೇ ಉಳಿದಿವೆ. ಐದು ಗ್ಯಾರಂಟಿ ಭಾಗ್ಯಗಳನ್ನು ಜನರಿಗೆ ತಲುಪಿಸುವ ಒತ್ತಡದಲ್ಲಿರುವ ಸರ್ಕಾರ ಈ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಘೋಷಿಸಿರುವ ಎಲ್ಲ ಭರವಸೆಗಳು ಕೇವಲ ಹುಸಿಯಾಗಿ ಉಳಿಯಬಹುದು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 