ಬೆಳಗಾವಿ ಜಿಲ್ಲೆ ಅಭಿವೃದ್ದಿಗೆ ಅನುದಾನದ ನೀರೀಕ್ಷೆ ಹುಸಿಯಾಗಿದೆ : ಪ್ರಶಾಂತ ಅರಳಿಕಟ್ಟಿ
Expectations of grants for the development of Belgaum district have been dashed: Prashantha Aralika
ಬೆಳಗಾವಿ 06: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026ರ ಬಜೆಟ್ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಅನುದಾನ ಸಿಗುತ್ತೆ ಅಂತಾ ನೀರೀಕ್ಷೆ ಇತ್ತು ಆದರೆ ಆ ನೀರೀಕ್ಷೆ ಹುಸಿಯಾಗಿದೆ, ಅಲ್ಲದೇ ಜಿಲ್ಲೆಯ ಬಹುತೇಕ ಹಲವು ಬೇಡಿಕೆಗಳು ಮತ್ತೇ ನೀರೀಕ್ಷೆಗಳಾಗಿಯೇ ಉಳಿದಿವೆ. ಐದು ಗ್ಯಾರಂಟಿ ಭಾಗ್ಯಗಳನ್ನು ಜನರಿಗೆ ತಲುಪಿಸುವ ಒತ್ತಡದಲ್ಲಿರುವ ಸರ್ಕಾರ ಈ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಘೋಷಿಸಿರುವ ಎಲ್ಲ ಭರವಸೆಗಳು ಕೇವಲ ಹುಸಿಯಾಗಿ ಉಳಿಯಬಹುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 