ಬೆಳಗಾವಿ ಜಿಲ್ಲೆ ಅಭಿವೃದ್ದಿಗೆ ಅನುದಾನದ ನೀರೀಕ್ಷೆ ಹುಸಿಯಾಗಿದೆ : ಪ್ರಶಾಂತ ಅರಳಿಕಟ್ಟಿ
Expectations of grants for the development of Belgaum district have been dashed: Prashantha Aralika
ಬೆಳಗಾವಿ 06: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026ರ ಬಜೆಟ್ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಅನುದಾನ ಸಿಗುತ್ತೆ ಅಂತಾ ನೀರೀಕ್ಷೆ ಇತ್ತು ಆದರೆ ಆ ನೀರೀಕ್ಷೆ ಹುಸಿಯಾಗಿದೆ, ಅಲ್ಲದೇ ಜಿಲ್ಲೆಯ ಬಹುತೇಕ ಹಲವು ಬೇಡಿಕೆಗಳು ಮತ್ತೇ ನೀರೀಕ್ಷೆಗಳಾಗಿಯೇ ಉಳಿದಿವೆ. ಐದು ಗ್ಯಾರಂಟಿ ಭಾಗ್ಯಗಳನ್ನು ಜನರಿಗೆ ತಲುಪಿಸುವ ಒತ್ತಡದಲ್ಲಿರುವ ಸರ್ಕಾರ ಈ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಘೋಷಿಸಿರುವ ಎಲ್ಲ ಭರವಸೆಗಳು ಕೇವಲ ಹುಸಿಯಾಗಿ ಉಳಿಯಬಹುದು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 