ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಎಫ್.ಎಲ್.ಎನ್.ಕಲಿಕಾ ಹಬ್ಬ ಕಾರ್ಯಕ್ರಮ
FLN Educational Festival held at Government Model Higher Primary School
ದೇವರಹಿಪ್ಪರಗಿ 29: ಮಕ್ಕಳಲ್ಲಿನ ಕಲಿಕಾಭಿರುಚಿಯನ್ನು ದ್ವಿಗುಣಗೊಳಿಸುವಲ್ಲಿ ಕಲಿಕಾ ಹಬ್ಬವು ಬಹಳ ಸಹಕಾರಿ ಎಂದು ಹಿಟ್ಟಿನಹಳ್ಳಿ ಸಮೂಹ ಸಂಪನ್ಮೂಲ ವ್ಯಕ್ತಿ ಕೆ.ಎಸ್.ಬಡದಾಳ ಹೇಳಿದರು. ಕಡ್ಲೇವಾಡ.ಪಿಸಿ ಎಚ್ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಎಫ್.ಎಲ್.ಎನ್.ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಾಲ್ಲೂಕಿನ ಶಿಕ್ಷಕರ ಸಂಘದ ಕೋಶಾಧ್ಯಕ್ಷರಾದ ಎಸ್.ವಿ.ಕೋಟೀನ ಅವರು ಮಾತನಾಡುತ್ತಾ ಮಕ್ಕಳ ಸವಾಂರ್ಗೀಣ ಅಭಿವೃದ್ದಿಯಲ್ಲಿ ಮಕ್ಕಳಿಗೆ ಸೃಜನಾತ್ಮಕ ಚಟುವಟಿಕೆಗಳನ್ನು ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.ಎಸ್.ಡಿ.ಎಮ್.ಸಿ.ಅಧ್ಯಕ್ಷ ವಿಠ್ಠಲ.ದೇಗಿನಾಳ ಅಧ್ಯಕ್ಷತೆಯನ್ನು ವಹಿಸಿದ್ದರು.
ಶಾಲಾ ಮುಖ್ಯಗುರು ಅಶೋಕ.ತಳಕೇರಿ,ಕ್ಲಸ್ಟರಿನ ವಿವಿಧ ಶಾಲೆಗಳ ಮುಖ್ಯಗುರುಗಳಾದ ಡಿ.ಸಿ.ಲಮಾಣಿ,ಮಹಾದೇವ.ಹುಲ್ಲೂರ,ಶ್ರೀಶೈಲ.ಕುದುರಿ,ಬಿ.ಬಿ.ಮಾದರ,ಅರ್ಜುನ ಕರ್ಜಗಿ,ಜಿ.ಬಿ.ಶಿವಣಗಿ,ಆಶಾ ರಾಠೋಡ,ದಯಾನಂದ. ಪೊಲೇಶಿ,ರಮೇಶ.ನಾಯಕ,ನಂದ್ಯಾಳ,ಬಿ.ಬಿ.ಭರಮಣ್ಣ,ಸುನೀತಾ.ಕೋರವಾರ,ಎಸ್.ಡಿ.ಬೇನೂರ,ಎಮ್.ಎಮ್.ಕಂಬಾರ,ಎ.ವಿ.ನಿಂಬರಗಿಮಠ,ಎಮ್.ಎಸ್.ಅವಟಿ,ಕೆ.ಬಿ.ಬಡಿಗೇರ,ವೆಂಕಣ್ಣ ಗಣಜಲಿ ಸೇರಿದಂತೆ ಕ್ಲಸ್ಟರಿನ ವಿವಿಧ ಶಾಲೆಗಳು ಶಿಕ್ಷಕರು, ಮಕ್ಕಳು,ಗ್ರಾಮಸ್ಥರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 