ಭಯಮುಕ್ತರಾಗಿ ಪರೀಕ್ಷೆ ಎದುರಿಸಿ-ಎಂಎಲ್ಸಿ ನಿರಾಣಿ
Face the exam without fear - MLC Nirani
ಭಯಮುಕ್ತರಾಗಿ ಪರೀಕ್ಷೆ ಎದುರಿಸಿ-ಎಂಎಲ್ಸಿ ನಿರಾಣಿ
ಬೀಳಗಿ 20 : ಇಂದು ರಾಜ್ಯಾದ್ಯಂತ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸನ್ನದ್ಧರಾಗಿರುವ ನಾಡಿನ ಸಮಸ್ತ ವಿದ್ಯಾರ್ಥಿಗಳೇ ಭಯ ಮುಕ್ತರಾಗಿ ಪರೀಕ್ಷೆ ಎದುರಿಸಿ ನಿಮ್ಮ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶ ಎಂದು ವಿಧಾನ ಪರಿಷತ್ ಸದಸ್ಯ ಎಚ್.ಆರ್.ನಿರಾಣಿ ಕಿವಿಮಾತು ಹೇಳಿದ್ದಾರೆ.
ಹತ್ತನೇ ತರಗತಿಯ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ತಮ್ಮ ಜೀವನದ ಮಹತ್ವವಾದ ಮೈಲುಗಲ್ಲು. ವಿದ್ಯಾರ್ಥಿ ಜೀವನದಿಂದ ನಿಮ್ಮ ಬದುಕು ಕಟ್ಟಿಕೊಳ್ಳವ ಒಂದು ಅಡಿಪಾಯ ಇದಾಗಿದೆ. ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಇರುವುದರಿಂದ ತಾವು ಯಾವುದೇ ಬಯ-ಬೀತಿಗೆ ಒಳಪಡದೆ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಅಂಕಗಳನ್ನು ಗಳಿಸಿ ನಿಮ್ಮ ತಂದೆ-ತಾಯುಗೆ ಕಲಿತ ಶಾಲೆಗೆ ಕಲಿಸಿದ ಶಿಕ್ಷಕರಿಗೆ ಗೌರವ ತರಬೇಕು. ನಮ್ಮ ವಿದ್ಯಾರ್ಥಿಗಳನ್ನು ಪರೀಕ್ಷೆ ಸನ್ನದ್ದುಗೊಳಿಸಿದ ಶಿಕ್ಷಕರ ಬಳಗಕ್ಕೂ ಮತ್ತು ವಿದ್ಯಾರ್ಥಿಗಳ ಪಾಲಕ-ಪೋಷಕರಿಗೂ ಹೃತ್ಪುರ್ವಕ ಅಭಿನಂದನೆಗಳನ್ನು ವಿಧಾನ ಪರಿಷತ್ತ ಸದಸ್ಯ ಎಚ್ ಆರ್. ನಿರಾಣಿ ರಾಜ್ಯದ ವಿದ್ಯಾರ್ಥಿಗಳಿಗೆ ಶುಭ ಹಾರೈಯಿಸಿ ಪ್ರಕಟಣೆಗೊಳಿಸಿದ್ದಾರೆ.
್ಸ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 