ಧಾರವಾಡ ಹೈಕೋರ್ಟ್ ಗೆ ಹುಸಿ ಬಾಂಬ್ ಕರೆ
Fake bomb call to Dharwad High Court
ಧಾರವಾಡ: ಇಲ್ಲಿಯ ಹೈಕೋರ್ಟ್ ಪೀಠದ ಆವರಣದಲ್ಲಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಸಿದ್ದು, ಪೊಲೀಸ್ ಇಲಾಖೆ ಶೋಧನಾ ಕಾರ್ಯ ಕೈಗೊಂಡಿದೆ.ಮಧ್ಯಾಹ್ನ 1:55 ಕ್ಕೆ ಬಾಂಬ್ ಬ್ಲಾಸ್ಟ್ ಆಗಲಿದೆ ಎಂಬ ಬೆದರಿಕೆ ಹಿನ್ನಲೆಯಲ್ಲಿ ಹೈ ಅಲರ್ಟ್ ಮಾಡಿದಲ್ಲದೆ ಶ್ವಾನಗಳೊಂದಿಗೆ ಶೋಧನಾ ಕಾರ್ಯ ನಡೆಸಲಾಗಿದೆ. ಬಾಂಬ್ ನಿಷ್ಕಿಯ ದಳ ಸಿಬ್ಬಂದಿ ಕೂಡ ಆಗಮಿಸಿದ್ದು, ಬಾಂಬ್ ಶೋಧಿಸುವ ಕಾರ್ಯ ಕೈಗೊಂಡಿತು.
ಈ ವೇಳೆ ಪೀಠದ ಸಿಬ್ಬಂದಿಗಳನ್ನು ಹೊರಗಡೆ ಕಳುಹಿಸಿದ್ದು, ನ್ಯಾಯಾಲಯ ಕಲಾಪಗಳಿಗೆ ರಜೆ ಘೋಷಿಸಲಾಗಿದೆ. ಸದ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ತೊಡಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.
ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಸ್ಪೋಟಿಸುವ ಬೆದರಿಕೆ ಇ ಮೇಲ್ ಬಂದಿದೆ. ಮಹಮ್ಮದ್ ರಾಜಗುರು ಎಂಬಾತನಿಂದ ಜಿಲ್ಲಾ ನ್ಯಾಯಾಧೀಶರಿಗೆ ಇ-ಮೇಲ್ ಮಾಡಲಾಗಿದೆ. ಭಯಗೊಂಡು ಜನರು ನ್ಯಾಯಾಲಯದಿಂದ ಹೊರಗೆ ಬಂದಿದ್ದಾರೆ. ಪೊಲೀಸ್ ತಂಡ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಗದಗ ಎಸ್ಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 