ಬಜೆಟ್ ಮಂಡನೆಗೆ ಅಭಿಮಾನಿಗಳ ಸಂಭ್ರಮಾಚರಣೆ
Fans celebrate the budget presentation
ಬಜೆಟ್ ಮಂಡನೆಗೆ ಅಭಿಮಾನಿಗಳ ಸಂಭ್ರಮಾಚರಣೆ
ಗದಗ 06: 16ನೇ ದಾಖಲೆಯ ಬಜೆಟ್ ಮಂಡಿಸುತ್ತಿರುವ ಬಜೆಟ್ ಅಂಶಗಳು ಸರ್ವರಿಗೂ ಅನುಕೂಲಕರವಾಗಿರಲಿ ಹಾಗೂ ಮುಖ್ಯಮಂತ್ರಿಗಳು ಐದು ವರ್ಷಗಳ ಕಾಲ ಯಶಸ್ವಿಯಾಗಿ ಅಧಿಕಾರ ಮುಂದುವರೆಸಲಿ ಎಂದು ನಗರದ ಬಯಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ರಾಕೇಶ ಸಿದ್ದರಾಮಯ್ಯ ಐಟಿಐ ಕಾಲೇಜಿನ ಅವರಣದಲ್ಲಿ ಸಂಭ್ರಮ ಸಂಭ್ರಮಾಚರಣೆ ಆಚರಿಸಲಾಗುವದು. ಇಂದು 7ರಂದು ಜಿಲ್ಲೆಯ ಸಮಾಜ ಬಾಂಧವರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಹಿತೈಷಿಗಳು ತಮ್ಮ ತಮ್ಮ ಗ್ರಾಮಗಳಲ್ಲಿರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಸಿದ್ದರಾಮಯ್ಯರವರಿಗೆ ಶುಭ ಹಾರೈಸಲು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಫಕೀರ್ಪ ಹೆಬಸೂರ ಹಾಗೂ ಸಮಾಜದ ಯುವ ಮುಖಂಡರಾದ ರಾಮಕೃಷ್ಣ ರೊಳ್ಳಿ ಅವರು ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 