ಬಜೆಟ್ ಮಂಡನೆಗೆ ಅಭಿಮಾನಿಗಳ ಸಂಭ್ರಮಾಚರಣೆ
Fans celebrate the budget presentation
ಬಜೆಟ್ ಮಂಡನೆಗೆ ಅಭಿಮಾನಿಗಳ ಸಂಭ್ರಮಾಚರಣೆ
ಗದಗ 06: 16ನೇ ದಾಖಲೆಯ ಬಜೆಟ್ ಮಂಡಿಸುತ್ತಿರುವ ಬಜೆಟ್ ಅಂಶಗಳು ಸರ್ವರಿಗೂ ಅನುಕೂಲಕರವಾಗಿರಲಿ ಹಾಗೂ ಮುಖ್ಯಮಂತ್ರಿಗಳು ಐದು ವರ್ಷಗಳ ಕಾಲ ಯಶಸ್ವಿಯಾಗಿ ಅಧಿಕಾರ ಮುಂದುವರೆಸಲಿ ಎಂದು ನಗರದ ಬಯಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ರಾಕೇಶ ಸಿದ್ದರಾಮಯ್ಯ ಐಟಿಐ ಕಾಲೇಜಿನ ಅವರಣದಲ್ಲಿ ಸಂಭ್ರಮ ಸಂಭ್ರಮಾಚರಣೆ ಆಚರಿಸಲಾಗುವದು. ಇಂದು 7ರಂದು ಜಿಲ್ಲೆಯ ಸಮಾಜ ಬಾಂಧವರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಹಿತೈಷಿಗಳು ತಮ್ಮ ತಮ್ಮ ಗ್ರಾಮಗಳಲ್ಲಿರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಸಿದ್ದರಾಮಯ್ಯರವರಿಗೆ ಶುಭ ಹಾರೈಸಲು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಫಕೀರ್ಪ ಹೆಬಸೂರ ಹಾಗೂ ಸಮಾಜದ ಯುವ ಮುಖಂಡರಾದ ರಾಮಕೃಷ್ಣ ರೊಳ್ಳಿ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 