ಕೊಪ್ಪಳ ವಿಶ್ವವಿದ್ಯಾಲಯ ಸಚಿವರಾಗಿದ್ದ ಕೆ.ವಿ. ಪ್ರಸಾದ ಅವರ ಬೀಳ್ಕೊಡುವ ಕಾರ್ಯಕ್ರಮ
Farewell ceremony for former Koppal University Minister K.V. Prasad
ಕೊಪ್ಪಳ 01: ಕೊಪ್ಪಳ ವಿಶ್ವವಿದ್ಯಾಲಯ ಮೌಲ್ಯ ಮಾಪನ ಸಚಿವರಾಗಿದ್ದ ಕೆ.ವಿ. ಪ್ರಸಾದ ಅವರ ಬೀಳ್ಕೊಡುಗೆ ಹಾಗೂ ಪ್ರಾಚಾರ್ಯರು, ಹಿರಿಯ ಪ್ರಾದ್ಯಾಪಕರೂ ಆದ ಡಾ. ಎಸ್.ವಿ.ಡಾಣಿಯವರು ನೂತನ ಪ್ರಭಾರ ಕುಲಸಚಿವರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಕೊಪ್ಪಳ ವಿ.ವಿ.ಯಲ್ಲಿಂದು ಜರುಗಿತು. ಈ ವೇಳೆ ಕೊಪ್ಪಳ ವಿ.ವಿ.ಕುಲಪತಿಗಳಾದ ಪ್ರೊ.ಬಿ.ಕೆ.ರವಿಯವರು, ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿಯವರು, ವಿ.ವಿ.ಯ ಬೋಧಕ, ಬೋದಕೇತರ ಸಿಬ್ಬಂಧಿ ಈ ವೇಳೆ ಉಪಸ್ಥಿತರಿದ್ದರು. ಕೆ.ವಿ.ಪ್ರಸಾದ ಅವರು ತಮ್ಮ ಮೂಲ ಸ್ಥಾನವಾದ ಬಳ್ಳಾರಿ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 