ಕೊಪ್ಪಳ ವಿಶ್ವವಿದ್ಯಾಲಯ ಸಚಿವರಾಗಿದ್ದ ಕೆ.ವಿ. ಪ್ರಸಾದ ಅವರ ಬೀಳ್ಕೊಡುವ ಕಾರ್ಯಕ್ರಮ
Farewell ceremony for former Koppal University Minister K.V. Prasad
ಕೊಪ್ಪಳ 01: ಕೊಪ್ಪಳ ವಿಶ್ವವಿದ್ಯಾಲಯ ಮೌಲ್ಯ ಮಾಪನ ಸಚಿವರಾಗಿದ್ದ ಕೆ.ವಿ. ಪ್ರಸಾದ ಅವರ ಬೀಳ್ಕೊಡುಗೆ ಹಾಗೂ ಪ್ರಾಚಾರ್ಯರು, ಹಿರಿಯ ಪ್ರಾದ್ಯಾಪಕರೂ ಆದ ಡಾ. ಎಸ್.ವಿ.ಡಾಣಿಯವರು ನೂತನ ಪ್ರಭಾರ ಕುಲಸಚಿವರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಕೊಪ್ಪಳ ವಿ.ವಿ.ಯಲ್ಲಿಂದು ಜರುಗಿತು. ಈ ವೇಳೆ ಕೊಪ್ಪಳ ವಿ.ವಿ.ಕುಲಪತಿಗಳಾದ ಪ್ರೊ.ಬಿ.ಕೆ.ರವಿಯವರು, ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿಯವರು, ವಿ.ವಿ.ಯ ಬೋಧಕ, ಬೋದಕೇತರ ಸಿಬ್ಬಂಧಿ ಈ ವೇಳೆ ಉಪಸ್ಥಿತರಿದ್ದರು. ಕೆ.ವಿ.ಪ್ರಸಾದ ಅವರು ತಮ್ಮ ಮೂಲ ಸ್ಥಾನವಾದ ಬಳ್ಳಾರಿ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 