ನಿವೃತ್ತರಾದ ಎಂ ಎಸ್ ಪಾಟೀಲ್ ಅವರ ಬೀಳ್ಕೊಡುಗೆ ಸಮಾರಂಭ
Farewell ceremony for retired M.S. Patil
ರಾಣೆಬೆನ್ನೂರು 15: ಸಮಾಜದಲ್ಲಿ ಶಿಕ್ಷಕ ಸಮುದಾಯಕ್ಕೆ ವೇದ ಇತಿಹಾಸ ಕಾಲಗಳಿಂದಲೂ ಬಹುದೊಡ್ಡ ಗೌರವ ಮಾನ ಸನ್ಮಾನಗಳಿವೆ ಗುರುವಿಗೆ ಇರುವ ಸ್ಥಾನ ಬೇರೆ ಯಾರಿಗೂ ಇಲ್ಲ ಇದು ಶಿಕ್ಷಕ ಸಮುದಾಯಕ್ಕೆ ಹೆಮ್ಮೆ ತರುವ ಸಂಗತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಗ ಹೇಳಿದರು. ಅವರು ಇಲ್ಲಿನ ಮೇಲಿರಿ ರಸ್ತೆಯ ಎಂ.ಜಿ.ಇ. ಶಿಕ್ಷಣ ಸಂಸ್ಥೆಯ, ಲಯನ್ಸ್ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಸುಧೀರ್ಘ ಸೇವೆ ಸಲ್ಲಿಸಿ ವಯೋ ಸಹಜ ನಿವೃತ್ತರಾದ ಎಂ ಎಸ್ ಪಾಟೀಲ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 