ಬೀಳ್ಕೊಡುಗೆ-ಸ್ವಾಗತ ಸಮಾರಂಭ
Farewell-welcome ceremony
ಬೆಳಗಾವಿ, 15 : ನಗರದ ಕೆಎಲ್ಇ ಸಂಸ್ಥೆಯ ಬಿ ಎಸ್ ಜೀರಿಗೆ ಸಭಾಭವನದಲ್ಲಿ ನಿಕಟಪೂರ್ವ ಎಸ್ ಪಿ ಅವರಿಗೆ ಹಾಗೂ ನೂತನವಾಗಿ ಆಗಮಿಸಿರುವ ಎಸ್ ಪಿ ಅವರಿಗೆ ಹೃದಯಸ್ಪರ್ಸಿ ಬೀಳ್ಕೊಡುಗೆ ನಿಕಟ ಪೂರ್ವ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾ. ಭೀಮಾಶಂಕರ್ ಗುಳೇದ ಅವರು ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆಯಾದ ಸಲುವಾಗಿ ಅವರಿಗೆ ಬಿಳ್ಕೊಡುಗೆ ಹಾಗೂ ನೂತನ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್ ಅವರಿಗೆ ಸ್ವಾಗತ ಸಮಾರಂಭದಲ್ಲಿ ಕನ್ನಡ ರಕ್ಷಣಾ ವೇದಿಕೆ ಪದಾಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಂಡು ಡಾ. ಭೀಮಾಶಂಕರ್ ಗುಳೇದ್ ಬೀಳ್ಕೊಡುಗೆ ಹಾಗೂ ಕೆ.ರಾಮರಾಜನ್ ಅವರಿಗೆ ಸ್ವಾಗತ ಮಾಡಿ ಸತ್ಕರಿಸಿ ಸನ್ಮಾನ ಸ್ವಾಗತ ಮಾಡಲಾಯಿತು.ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಡಾ.ಕೆಂಪಣ್ಣ ಚೌಕಶಿ ,ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷರಾದ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾದ ಬಸವರಾಜ್ (ಅಜ್ಜು) ಪಂಜಾನಟ್ಟಿ, ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಶಶಿಧರ್ ಚೌಕಶಿ, ಕಾರ್ಯದರ್ಶಿಯಾದ ಪ್ರವೀಣ್ ನಾವಿ, ಕಾರ್ಯಕರ್ತರಾದ ಹನುಮಂತ ಚೌಕಶಿ, ಮಲ್ಲಿಕಾರ್ಜುನ ಅರಭಾವಿ, ಕಾಶಪ್ಪ ನಿಂಗಣ್ಣವರ, ವಿವೇಕ್ ಕತ್ತಿ, ಸಿದ್ದಪ್ಪ ತಳಗೇರಿ, ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 