ಬೀಳ್ಕೊಡುಗೆ-ಸ್ವಾಗತ ಸಮಾರಂಭ
Farewell-welcome ceremony
ಬೆಳಗಾವಿ, 15 : ನಗರದ ಕೆಎಲ್ಇ ಸಂಸ್ಥೆಯ ಬಿ ಎಸ್ ಜೀರಿಗೆ ಸಭಾಭವನದಲ್ಲಿ ನಿಕಟಪೂರ್ವ ಎಸ್ ಪಿ ಅವರಿಗೆ ಹಾಗೂ ನೂತನವಾಗಿ ಆಗಮಿಸಿರುವ ಎಸ್ ಪಿ ಅವರಿಗೆ ಹೃದಯಸ್ಪರ್ಸಿ ಬೀಳ್ಕೊಡುಗೆ ನಿಕಟ ಪೂರ್ವ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾ. ಭೀಮಾಶಂಕರ್ ಗುಳೇದ ಅವರು ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆಯಾದ ಸಲುವಾಗಿ ಅವರಿಗೆ ಬಿಳ್ಕೊಡುಗೆ ಹಾಗೂ ನೂತನ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್ ಅವರಿಗೆ ಸ್ವಾಗತ ಸಮಾರಂಭದಲ್ಲಿ ಕನ್ನಡ ರಕ್ಷಣಾ ವೇದಿಕೆ ಪದಾಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಂಡು ಡಾ. ಭೀಮಾಶಂಕರ್ ಗುಳೇದ್ ಬೀಳ್ಕೊಡುಗೆ ಹಾಗೂ ಕೆ.ರಾಮರಾಜನ್ ಅವರಿಗೆ ಸ್ವಾಗತ ಮಾಡಿ ಸತ್ಕರಿಸಿ ಸನ್ಮಾನ ಸ್ವಾಗತ ಮಾಡಲಾಯಿತು.ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಡಾ.ಕೆಂಪಣ್ಣ ಚೌಕಶಿ ,ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷರಾದ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾದ ಬಸವರಾಜ್ (ಅಜ್ಜು) ಪಂಜಾನಟ್ಟಿ, ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಶಶಿಧರ್ ಚೌಕಶಿ, ಕಾರ್ಯದರ್ಶಿಯಾದ ಪ್ರವೀಣ್ ನಾವಿ, ಕಾರ್ಯಕರ್ತರಾದ ಹನುಮಂತ ಚೌಕಶಿ, ಮಲ್ಲಿಕಾರ್ಜುನ ಅರಭಾವಿ, ಕಾಶಪ್ಪ ನಿಂಗಣ್ಣವರ, ವಿವೇಕ್ ಕತ್ತಿ, ಸಿದ್ದಪ್ಪ ತಳಗೇರಿ, ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 