ಕೃಷಿ-ಉದ್ಯಮಶೀಲತೆ ಯೋಜನೆ ಅಡಿಯಲ್ಲಿ ರೈತ ಉತ್ಪಾದಕ ಸಂಸ್ಥೆಗಳು ಹಾಗೂ ಸ್ಟಾರ್ಟ್ಅಪ್ ಕನೆಕ್ಟ್ ಕಾರ್ಯಕ್ರಮ
Farmer Producer Organizations and Startup Connect Program under the Agri-Entrepreneurship Scheme
ಧಾರವಾಡ 11 : ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಕ್ ಅಗ್ರಿ ಬಿಸಿನೆಸ್ ಇನ್ಕ್ಯುಬೇಟರ್ (ಆರ್.ಕೆ.ವಿ.ವೈ.-ಇನ್ನೋವೇಷನ್ ಮತ್ತು ಕೃಷಿ-ಉದ್ಯಮಶೀಲತೆ) ಯೋಜನೆ ಅಡಿಯಲ್ಲಿ ರೈತ ಉತ್ಪಾದಕ ಸಂಸ್ಥೆಗಳು (ಈಕ) ್ಘ ಸ್ಟಾರ್ಟ್ಅಪ್ ಕನೆಕ್ಟ್ (ಖಣಚಿಡಿಣಣಠಿ ಅಠಟಿಜಛಿಣ) ಕಾರ್ಯಕ್ರಮವನ್ನು ಮಾರ್ಚ್ 10ರಂದು ಆಯೋಜಿಸಲಾಯಿತು.
ಈ ಕಾರ್ಯಕ್ರಮವು ರೈತ ಉತ್ಪಾದಕರ ಸಂಸ್ಥೆಗಳು (ಈಕ) ಮತ್ತು ಕೃಷಿಕ್ ಅಗ್ರಿ ಬಿಸಿನೆಸ್ ಇನ್ಕ್ಯುಬೇಟರ್ ಬೆಂಬಲಿತ ಸ್ಟಾರ್ಟ್ಅಪ್ ಸಂಸ್ಥಾಪಕರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಪರಸ್ಪರ ಸಂವಹನ ಮತ್ತು ಸಹಕಾರವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮದಲ್ಲಿ ಒಟ್ಟು 23 ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಹದಿನೈದು (15) ಸ್ಟಾರ್ಟ್ಅಪ್ ಸಂಸ್ಥಾಪಕರು ಭಾಗವಹಿಸಿದ್ದರು. ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸ್ಟಾರ್ಟ್ಅಪ್ ಸಂಸ್ಥಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಒನ್-ಟು-ಒನ್ ನೆಟ್ವಕಿಂರ್ಗ್ ಮೂಲಕ ಬಿಟುಬಿ ವ್ಯವಹಾರ ಬಡಂಬಡಿಕೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಸ್ಟಾರ್ಟ್ಅಪ್ ಮತ್ತು ತಂಡದ ಪರಿಚಯ, ಉತ್ಪನ್ನ ತಂತ್ರಜ್ಞಾನ ಪರಿಹಾರ, ಕೃಷಿ ಉತ್ಪನ್ನ ಸಂಸ್ಥೆಗಳಿಂದ ಅಗತ್ಯವಿರುವ ಸಹಾಯ, ಸಂಪರ್ಕ ವಿವರಗಳ ಬಗ್ಗೆ ತಯಾರಿಸಲಾದ ಪವರ್ ಪಾಯಿಂಟ್ ಪ್ರಸೆಂಟೇಶನ್ ಮೂಲಕ ಮಾಹಿತಿ ನೀಡಲಾಯಿತು. ಈ ಕಾರ್ಯಕ್ರಮವು ಸ್ಟಾರ್ಟ್ಅಪ್ ಸಂಸ್ಥಾಪಕರನ್ನು ಮತ್ತು ರೈತ ಉತ್ಪಾದಕ ಸಂಸ್ಥೆಗಳಗಳ ನಡುವೆ ಅವಕಾಶಗಳನ್ನು ಹಂಚಿಕೊಳ್ಳುವ ನೆಟ್ವಕಿಂರ್ಗ್ ವೇದಿಕೆಯಾಗಿ ಕಾರ್ಯನಿರ್ವಹಿಸಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಂದ ಸಕ್ರಿಯ ಚರ್ಚೆಗಳು ಮತ್ತು ಉತ್ತಮ ನೆಟ್ವಕಿಂರ್ಗ್ ಕಂಡುಬಂದಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 