ರೈತರ ಬಹುದಿನಗಳ ಕನಸು ನನಸು : ಶಾಸಕ ಪಠಾಣ
Farmers' long-standing dream comes true: MLA Pathana
ರೈತರ ಬಹುದಿನಗಳ ಕನಸು ನನಸು : ಶಾಸಕ ಪಠಾಣ
ಶಿಗ್ಗಾವಿ 29: ತಾಲೂಕಿನ ಹೊಸೂರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುನ್ನೂರ ಹಾಗೂ ಅಡವಿಸೋಮಾಪೂರ ಗ್ರಾಮದ ಸುಮಾರು 53 ರೈತರು ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ರೈತರು ಕಳೆದ ಎಂಟು ವರ್ಷಗಳಿಂದ ಬಗೆ ಹರಿಯದ ಸಮಸ್ಯೆಯನ್ನು ಕೆಲವೆ ತಿಂಗಳುಗಳಲ್ಲಿ ಶಾಸಕ ಯಾಸೀರಖಾನ ಪಠಾಣ ಆರ್.ಟಿ.ಸಿ ಉತಾರ ಕೊಡಿಸುವಲ್ಲಿ ಯಶಸ್ವಿ ಆಗಿದ್ದಾರೆ ಎಂದು ರೈತರು ಸಂತಸಗೊಂಡು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿಹೊಸೂರ ಗ್ರಾಂ.ಪಂ.ಅಧ್ಯಕ್ಷೆ ರಾಜೇಶ್ವರಿ ಲಮಾಣಿ,ಎಸ್ ಎಪ್ ಮಣಕಟ್ಟಿ, ಗುಡ್ಡಪ್ಪ ಜಲದಿ, ಅಣ್ಣಪ್ಪ ಲಮಾಣಿ,ಆನಂದ ಲಮಾಣಿ, ಡಿ.ಆರ್.ಬೊಮ್ಮನಹಳ್ಳಿ, ಡಿ.ಸಿ.ಬಡಿಗೇರ , ಪ್ರತಾಪ್ ಸಿಂಗ್ ಮಿಶ್ರಿಕೋಟಿ, ಚಂದ್ರಣ್ಣ ಹೆಬ್ಬಾಳ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 