ಯರಗಟ್ಟಿಯಲ್ಲಿ ಮುಂದುವರೆದ ರೈತರ ಪ್ರತಿಭಟನೆ
Farmers' protest continues in Yaragati
ಯರಗಟ್ಟಿ, 06 : ಪಟ್ಟಣದ ಸಂಗೋಳ್ಳಿ ರಾಯಣ್ಣವೃತ್ತದಲ್ಲಿ ಐದನೇ ದಿನವೂ ರೈತರ ಪ್ರತಿಭಟನೆ ಮುಂದುವರೆದಿದ್ದು, ರೈತರ ರಸ್ತೆ ತಡೆಯಿಂದ ದಿನವಿಡಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ರೈತರು ರಸ್ತೆ ಮೇಲೆಯೇ ಅಡುಗೆ ಮಾಡಿ ಊಟ ಮಾಡಿದರು.ಬೆಂಬಲ ಬೆಲೆ ಘೋಷಣೆ ಆಗುವವರೆಗೆ ಈ ಹೋರಾಟ ಮುಂದುವರೆಯುತ್ತದೆ ಎಂದು ರೈತ ಮುಖಂಡರು ಮಹಾಂತೇಶ ತೋಟಗಿ ತಿಳಿಸಿದ್ದು.ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸೋಮು ರೈನಾಪೂರ ಮಾತನಾಡಿದ ಶುಕ್ರವಾರ ಯರಗಟ್ಟಿ ಸಂಪೂರ್ಣ ಬಂದ್ ಇರುತ್ತದೆ ಮತ್ತು ಸರಕಾರ 24 ಗಂಟೆ ಒಳಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಪಂಚನಗೌಡ ದ್ಯಾಮನಗೌಡರ, ಕುಮಾರ ಹಿರೇಮಠ, ಡಾ. ವಿಶ್ವನಾಥ ತಾವಂಶಿ, ವಿರೇಶ ಸೋಬರದಮಠ, ಉದಯ ಕರ್ಜಗಿಮಠ, ಶಂಕರೆಪ್ಪ ವಜ್ರಮಟ್ಟಿ, ಕೃಷಿ ಸಮಾಜದ ರಾಜ್ಯಾಧ್ಯಕ್ಷ ಮಾಣಿಕ್ಯ ಚಿಲ್ಲೂರ, ನಿರ್ಮಾಲಾ ಹನಸಿ, ಗೂಳಪ್ಪ ಕುಂಬಾರ, ಬಾಳಪ್ಪ ತಡಸಿ, ಯಕ್ಕೇರೆಪ್ಪ ತಳವಾರ, ಬಸವರಾಜ ಬಿಜ್ಜೂರ, ಯಲ್ಲನಾಯ್ಕ ನಾಯ್ಕರ, ಸಂತೋಷ ದೇವರಡ್ಡಿ, ರಂಗಪ್ಪ ಗಂಗರಡ್ಡಿ, ಸೋಮು ರೈನಾಪೂರ, ರಾಮಕೃಷ್ಣ ಎಳ್ಳಮ್ಮಿ, ಲಕ್ಕಪ್ಪ ಬಿಜ್ಜನವರ, ಮಹಾದೇವ ಯಂಡ್ರಾವಿ, ಸಿಂಧೂರ ತೆಗ್ಗಿ, ಮುತ್ತು ವೀರಾಪೂರ, ಹಾಗೂ ಸವದತ್ತಿ, ಮುನವಳ್ಳಿ, ಮತ್ತು ಸುತ್ತಲಿನ ರೈತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 