ಗಂಭೀರ ಸ್ವರೂಪ ಪಡೆದ ರೈತ ಹೋರಾಟ : ಪೊಲೀಸ್ ಬಸ್, ವಾಹನಗಳ ಮೇಲೆ ಕಲ್ಲು ತೂರಾಟ
Farmers' protest takes serious turn: Stones thrown at police buses, vehicles
ಸಂಕೇಶ್ವರ 07: ಕಬ್ಬಿನ ಬೆಳೆಗೆ 3500 ರೂ. ಬೆಲೆ ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ ತಡೆ ಹಾಗೂ ಧರಣಿ ವೇಳೆ ಪೊಲೀಸ ವಾಹನ ಸೇರಿದಂತೆ ವಾಹನಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿಯ ಟೋಲ್ ನಾಕಾ ಬಳಿ ಇಂದು ನಡೆದಿದೆ. ಹುಕ್ಕೇರಿ ತಾಲೂಕಿನ ಹತ್ತರಗಿಯ ಟೋಲ್ ನಾಕಾ ಬಳಿಯಲ್ಲಿ ರೈತರು ಜಮಾವಣೆಗೊಂಡು ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಧರಣಿ ನಡೆಸುತ್ತಿದ್ದರು. ಈ ವೇಳೆಯಲ್ಲಿ ಕೆಲ ಕಿಡಿಗೇಡಿಗಳು ಪೊಲೀಸರ ಹಾಗೂ ಸಾರಿಗೆ ಸಂಸ್ಥೆಯ ಬಸ್ ಗಳು ಹಾಗೂ ಹೊರ ರಾಜ್ಯದಿಂದ ಹೊರಟಿದ್ದ ಕೆಲ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕೆಲವಾಹನ ಗಾಜು ಪುಡಿ ಪುಡಿಯಾಗಿವೆ. ಅಲ್ಲದೆ ಕೆಲ ವಾಹನಗಳ ಜಖಂಗೊಂಡಿವೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ತ್ವೇಶಮಯ ವಾತಾವರಣ ನಿರ್ಮಾಣವಾಯಿಗಿದೆ. ಇದೇ ವೇಳೆಗೆ ಕೆಲ ರೈತರನ್ನು ಪೊಲೀಸರು ವಶಕೆ ಪಡೆದ ಘಟನೆ ನಡೆಯಿತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 