ಬಜೆಟಿನಲ್ಲಿ ರೈತರಿಗೆ ಕಾಳಜಿವಿಲ್ಲ. : ಸಂತೋಷ ಕ್ಷತ್ರಿ
Farmers are not concerned about the budget: Santosh Kshatri
ಆಲಮೇಲ 8 : ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ 2026/27 ಜನ ವಿರೋಧಿಯಾಗಿದೆ. ಗ್ಯಾರಂಟಿ ಯೋಜನೆಯ ಹೆಸರು ಹೇಳಿ ಸಾಲ ಪ್ರಮಾಣ ಹೆಚ್ಚಳ ಮಾಡಿದ್ದಾರೆ ಪ್ರತಿ ಕನ್ನಡಿಗರ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ಸಾಲ ಬರಲಿದೆ. ಇದೊಂದು ಜನ ವಿರೋಧಿ ಬಜೆಟ್ ಇದಾಗಿದೆ ಎಂದು ಈ ಬಜೆಟಿನಲ್ಲಿ ರೈತರಿಗೆ ಸ್ವಲ್ಪನೂ ಕಾಳಜಿವಿಲ್ಲ. ಸಂತೋಷ ಕ್ಷತ್ರಿ ಬಿಜೆಪಿ ಮುಖಂಡರು ಕಡಣಿ ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 