ಬಜೆಟಿನಲ್ಲಿ ರೈತರಿಗೆ ಕಾಳಜಿವಿಲ್ಲ. : ಸಂತೋಷ ಕ್ಷತ್ರಿ
Farmers are not concerned about the budget: Santosh Kshatri
ಆಲಮೇಲ 8 : ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ 2026/27 ಜನ ವಿರೋಧಿಯಾಗಿದೆ. ಗ್ಯಾರಂಟಿ ಯೋಜನೆಯ ಹೆಸರು ಹೇಳಿ ಸಾಲ ಪ್ರಮಾಣ ಹೆಚ್ಚಳ ಮಾಡಿದ್ದಾರೆ ಪ್ರತಿ ಕನ್ನಡಿಗರ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ಸಾಲ ಬರಲಿದೆ. ಇದೊಂದು ಜನ ವಿರೋಧಿ ಬಜೆಟ್ ಇದಾಗಿದೆ ಎಂದು ಈ ಬಜೆಟಿನಲ್ಲಿ ರೈತರಿಗೆ ಸ್ವಲ್ಪನೂ ಕಾಳಜಿವಿಲ್ಲ. ಸಂತೋಷ ಕ್ಷತ್ರಿ ಬಿಜೆಪಿ ಮುಖಂಡರು ಕಡಣಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 