ಕಾಲುವೆ ದುರಸ್ಥಿ ಕ್ರಮ ಕೈಗೊಳ್ಳಲು ರೈತರು ಆಗ್ರಹ
Farmers demand action to repair canals
ಕಾಲುವೆ ದುರಸ್ಥಿ ಕ್ರಮ ಕೈಗೊಳ್ಳಲು ರೈತರು ಆಗ್ರಹ
ಘಟಪ್ರಭಾ 02: ಘಟಪ್ರಭಾ ನೀರಾವರಿ ನಿಗಮ ವ್ಯಾಪ್ತಿಯಲ್ಲಿ ಬರುವ ಗಿ ಎಲ್ ಬಿ ಸಿ ಕಾಲುವೆಯ ಬಡಿಗವಾಡ ಬ್ರೀಜ್ಡ ಹತ್ತಿರದಲ್ಲೇ ಸಾಗುವ ಮಲ್ಲಾಪೂರ ಮತ್ತು ಬಡಿಗವಾಡ ಹೋಗುವ ಬ್ರ್ಯಂಚ ಉಪಕಾಲುವೆ ಸಂಪೂರ್ಣ ಒಡೆಯುವ ಸ್ಥಿತಿ ನಿರ್ಮಾಣವಾಗಿದೆ, ಸಂಪೂರ್ಣ ನೀರು ಹಾಳಾಗಿ ಹೊಲಗಳಿಗೆ ನುಗ್ಗಿ ಭೂಮಿ ನಾಶವಾಗುತ್ತಿವೆ ,ದಯವಿಟ್ಟು ಸಂಬಂಧಪಟ್ಟ ಕಾರ್ಯನಿರ್ವಾಹಕ ಅಭಿಯಂತರು, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಳ್ಳಬೇಕೆಂದು ಈ ಭಾಗದ ರೈತರು ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.
ಶೀಘ್ರದಲ್ಲಿ ದುರಸ್ತಿ ಕಾರ್ಯ ಕೈಗೊಂಡು ನೀರು ಪೋಲಾಗುವದನ್ನು ತಡೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ರೈತರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 