ಕಾಲುವೆ ದುರಸ್ಥಿ ಕ್ರಮ ಕೈಗೊಳ್ಳಲು ರೈತರು ಆಗ್ರಹ
Farmers demand action to repair canals
ಕಾಲುವೆ ದುರಸ್ಥಿ ಕ್ರಮ ಕೈಗೊಳ್ಳಲು ರೈತರು ಆಗ್ರಹ
ಘಟಪ್ರಭಾ 02: ಘಟಪ್ರಭಾ ನೀರಾವರಿ ನಿಗಮ ವ್ಯಾಪ್ತಿಯಲ್ಲಿ ಬರುವ ಗಿ ಎಲ್ ಬಿ ಸಿ ಕಾಲುವೆಯ ಬಡಿಗವಾಡ ಬ್ರೀಜ್ಡ ಹತ್ತಿರದಲ್ಲೇ ಸಾಗುವ ಮಲ್ಲಾಪೂರ ಮತ್ತು ಬಡಿಗವಾಡ ಹೋಗುವ ಬ್ರ್ಯಂಚ ಉಪಕಾಲುವೆ ಸಂಪೂರ್ಣ ಒಡೆಯುವ ಸ್ಥಿತಿ ನಿರ್ಮಾಣವಾಗಿದೆ, ಸಂಪೂರ್ಣ ನೀರು ಹಾಳಾಗಿ ಹೊಲಗಳಿಗೆ ನುಗ್ಗಿ ಭೂಮಿ ನಾಶವಾಗುತ್ತಿವೆ ,ದಯವಿಟ್ಟು ಸಂಬಂಧಪಟ್ಟ ಕಾರ್ಯನಿರ್ವಾಹಕ ಅಭಿಯಂತರು, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಳ್ಳಬೇಕೆಂದು ಈ ಭಾಗದ ರೈತರು ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.
ಶೀಘ್ರದಲ್ಲಿ ದುರಸ್ತಿ ಕಾರ್ಯ ಕೈಗೊಂಡು ನೀರು ಪೋಲಾಗುವದನ್ನು ತಡೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ರೈತರು ತಿಳಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 