ಸೋಲಬಕ್ಕನವರಿಗೆ ಸನ್ಮಾನ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ 28ಃ ಪಟ್ಟಣದ ಸತ್ಯಸಾಯಿ ಛಾಯಾಗ್ರಾಹಕರ ಸಂಘದ ವತಿಯಿಂದ ಇತ್ತೀಚೆಗೆ ಕನರ್ಾಟಕ ಜಾನಪದ ವಿವಿಯಿಂದ ಗೌರವ ಡಾಕ್ಟರೇಟ್ ಪಡೆದ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ ಪ್ರೋ. ಟಿ.ಬಿ.ಸೋಲಬಕ್ಕನವರ ಅವರನ್ನು ಅವರ ಗಾರ್ಡನ್ನಲ್ಲಿ ನೆನಪಿನ ಕಾಣಿಕೆ ನೀಡುವ ಮೂಲಕ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸತ್ಯಸಾಯಿ ಛಾಯಾಗ್ರಾಹಕರ ಸಂಘದ ಗೌರವಾಧ್ಯಕ್ಷ ರಂಗನಾಥ ಗಾಯಕವಾಡ, ಅಧ್ಯಕ್ಷ ಉದಯಶಂಕರ ಹೊಸಮನಿ, ಉಪಾಧ್ಯಕ್ಷ ಗೋಪಾಲ ಮಾಳವದೆ ಮತ್ತು ಛಾಯಾಗ್ರಾಹಕರಾದ ಪ್ರಭುಗೌಡ ಕರಿಗೌಡ್ರ, ಬಸವರಾಜ.ವಿ.ಎಚ್, ಮಂಜುನಾಥ ಹೊಸಮನಿ, ಸಂತೋಷ ಕಾಟಿಗೇರ, ದತ್ತಣ್ಣ ಗಾಯಕವಾಡ, ರಮೇಶ ಕಲಾಲ್, ಮುತ್ತು ಕ್ಯಾಲಗೊಂಡ, ಫಕ್ಕಿರೇಶ ವಾಲ್ಮೀಕಿ ಸೇರಿದಂತೆ ಛಾಯಾಗ್ರಾಹರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 