ಸೋಲಬಕ್ಕನವರಿಗೆ ಸನ್ಮಾನ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ 28ಃ ಪಟ್ಟಣದ ಸತ್ಯಸಾಯಿ ಛಾಯಾಗ್ರಾಹಕರ ಸಂಘದ ವತಿಯಿಂದ ಇತ್ತೀಚೆಗೆ ಕನರ್ಾಟಕ ಜಾನಪದ ವಿವಿಯಿಂದ ಗೌರವ ಡಾಕ್ಟರೇಟ್ ಪಡೆದ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ ಪ್ರೋ. ಟಿ.ಬಿ.ಸೋಲಬಕ್ಕನವರ ಅವರನ್ನು ಅವರ ಗಾರ್ಡನ್ನಲ್ಲಿ ನೆನಪಿನ ಕಾಣಿಕೆ ನೀಡುವ ಮೂಲಕ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸತ್ಯಸಾಯಿ ಛಾಯಾಗ್ರಾಹಕರ ಸಂಘದ ಗೌರವಾಧ್ಯಕ್ಷ ರಂಗನಾಥ ಗಾಯಕವಾಡ, ಅಧ್ಯಕ್ಷ ಉದಯಶಂಕರ ಹೊಸಮನಿ, ಉಪಾಧ್ಯಕ್ಷ ಗೋಪಾಲ ಮಾಳವದೆ ಮತ್ತು ಛಾಯಾಗ್ರಾಹಕರಾದ ಪ್ರಭುಗೌಡ ಕರಿಗೌಡ್ರ, ಬಸವರಾಜ.ವಿ.ಎಚ್, ಮಂಜುನಾಥ ಹೊಸಮನಿ, ಸಂತೋಷ ಕಾಟಿಗೇರ, ದತ್ತಣ್ಣ ಗಾಯಕವಾಡ, ರಮೇಶ ಕಲಾಲ್, ಮುತ್ತು ಕ್ಯಾಲಗೊಂಡ, ಫಕ್ಕಿರೇಶ ವಾಲ್ಮೀಕಿ ಸೇರಿದಂತೆ ಛಾಯಾಗ್ರಾಹರು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 