ಸೋಲಬಕ್ಕನವರಿಗೆ ಸನ್ಮಾನ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ 28ಃ ಪಟ್ಟಣದ ಸತ್ಯಸಾಯಿ ಛಾಯಾಗ್ರಾಹಕರ ಸಂಘದ ವತಿಯಿಂದ ಇತ್ತೀಚೆಗೆ ಕನರ್ಾಟಕ ಜಾನಪದ ವಿವಿಯಿಂದ ಗೌರವ ಡಾಕ್ಟರೇಟ್ ಪಡೆದ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ ಪ್ರೋ. ಟಿ.ಬಿ.ಸೋಲಬಕ್ಕನವರ ಅವರನ್ನು ಅವರ ಗಾರ್ಡನ್ನಲ್ಲಿ ನೆನಪಿನ ಕಾಣಿಕೆ ನೀಡುವ ಮೂಲಕ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸತ್ಯಸಾಯಿ ಛಾಯಾಗ್ರಾಹಕರ ಸಂಘದ ಗೌರವಾಧ್ಯಕ್ಷ ರಂಗನಾಥ ಗಾಯಕವಾಡ, ಅಧ್ಯಕ್ಷ ಉದಯಶಂಕರ ಹೊಸಮನಿ, ಉಪಾಧ್ಯಕ್ಷ ಗೋಪಾಲ ಮಾಳವದೆ ಮತ್ತು ಛಾಯಾಗ್ರಾಹಕರಾದ ಪ್ರಭುಗೌಡ ಕರಿಗೌಡ್ರ, ಬಸವರಾಜ.ವಿ.ಎಚ್, ಮಂಜುನಾಥ ಹೊಸಮನಿ, ಸಂತೋಷ ಕಾಟಿಗೇರ, ದತ್ತಣ್ಣ ಗಾಯಕವಾಡ, ರಮೇಶ ಕಲಾಲ್, ಮುತ್ತು ಕ್ಯಾಲಗೊಂಡ, ಫಕ್ಕಿರೇಶ ವಾಲ್ಮೀಕಿ ಸೇರಿದಂತೆ ಛಾಯಾಗ್ರಾಹರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 