ನೊಂದ ರೈತನಿಗೆ ರೈತ ಸಂಘದಿಂದ ಧನ ಸಹಾಯ
Financial assistance from farmers' association to distressed farmer
ಗದಗ 23 : ಇತ್ತೀಚಿಗೆ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಇಬ್ಬರು ಬಡ ರೈತರ 10 ಎಕರೆ ಜಮೀನಿನಲ್ಲಿ ಬೆಳೆದಂತಹ ಗೋವಿನ ಜೋಳಕ್ಕೆ ರಾತ್ರಿ ಸಮಯದಲ್ಲಿ ಟ್ರಾ-್ಯಕ್ಟರ್ ಮುಖಾಂತರ ದುಷ್ಕರ್ಮಿಗಳು ಬೆಳೆಯನ್ನು ಹಾಳು ಮಾಡಿರುವ ಕೃತ್ಯವನ್ನು ಖಂಡಿಸಿ ಹಾಗೂ ನೊಂದ ರೈತರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ. ವಾಸುದೇವ ಮೇಟಿ ಅವರ ಬಣದ ಮುಂಡರಗಿ ತಾಲೂಕಿನ ಮಹಿಳಾ ಅಧ್ಯಕ್ಷರಾದ ನಾಗವೇಣಿ ಕುಡುಪಲಿ ಹಾಗೂ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಿರೇಮಠ ಅವರು ಹಾರೂಗೇರಿ ಗ್ರಾಮಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯವನ್ನು ತುಂಬಿ ಸಂತಾಪವನ್ನು ವ್ಯಕ್ತಪಡಿಸಿ, ಮುಂಡರಗಿ ತಾಲೂಕು ಹಸಿರು ಸೇನೆ ವತಿಯಿಂದ ಧನಸಹಾಯವನ್ನು ಮಾಡಿದರು. ಈ ಸಂದರ್ಭದಲ್ಲಿ ಮುಂಡರಗಿ ತಾಲ್ಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 