ಆರ್ಥಿಕ ಸಾಕ್ಷರತಾ ವಾರದ ಆಚರಣೆ
ಲೋಕದರ್ಶನ ವರದಿ
ಸಿದ್ದಾಪುರ:ಆರ್ಥಿಕ ಸಾಕ್ಷರತಾ ವಾರದ ಆಚರಣೆ ವಿಜಯ ಆರ್ಥಿಕ ಸಾಕ್ಷತರಾ ಕೇಂದ್ರ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದೊಂದಿಗೆ ತಾಲೂಕಿನ ಮನಮನೆಯಲ್ಲಿ ನಡೆಯಿತು.
ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳಿಗೆ ಈ ಕುರಿತು ಮಾಹಿತಿ ನೀಡಲಾಯಿತು. ವಿಜಯ ಆರ್ಥಿಕ ಸಾಕ್ಷತರಾ ಕೇಂದ್ರದ ಸಮಾಲೋಚಕರಾದ ಎ.ಶಬ್ಬೀರ್ ಅಹಮದ್ ಆರ್ಥಿಕ ಸಾಕ್ಷರತಾ ವಾರದ ಆಚರಣೆಯ ಕುರಿತು ಮಾಹಿತಿ ನೀಡಿ ಬ್ಯಾಂಕ್ ನಲ್ಲಿ ಜನಸಾಮಾನ್ಯರಿಗೆ ಕೂಲಿ ಕಾರ್ಮಿಕರಿಗೆ ಕೃಷಿಕರಿಗೆ ಸಿಗುವ ಸೌಲಭ್ಯಗಳು, ಫ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಸೇರಿದಂತೆ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಿರಿಯ ಸಮಾಲೊಚಕರಾದ ಶಿವಶಂಕರ ಎನ್ ಕೆ. ಮನಮನೆ ಗ್ರಾಮ ಪಂಚಾಯತ ಅಧ್ಯಕ್ಷ ಮಂಜುನಾಥ ನಾಯ್ಕ, ಸಿದ್ದಾಪುರ ಸಿಂಡಿಕೇಟ್ ಬ್ಯಾಂಕ್ ನ ರೋಹಿತ್, ಬ್ಯಾಂಕ್ ಮಿತ್ರ ಲೂರ್ದಿಯಾ ಫರ್ನಾಡೀಸ್ , ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 