ಆರ್ಥಿಕ ಸಾಕ್ಷರತಾ ವಾರದ ಆಚರಣೆ
ಲೋಕದರ್ಶನ ವರದಿ
ಸಿದ್ದಾಪುರ:ಆರ್ಥಿಕ ಸಾಕ್ಷರತಾ ವಾರದ ಆಚರಣೆ ವಿಜಯ ಆರ್ಥಿಕ ಸಾಕ್ಷತರಾ ಕೇಂದ್ರ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದೊಂದಿಗೆ ತಾಲೂಕಿನ ಮನಮನೆಯಲ್ಲಿ ನಡೆಯಿತು.
ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳಿಗೆ ಈ ಕುರಿತು ಮಾಹಿತಿ ನೀಡಲಾಯಿತು. ವಿಜಯ ಆರ್ಥಿಕ ಸಾಕ್ಷತರಾ ಕೇಂದ್ರದ ಸಮಾಲೋಚಕರಾದ ಎ.ಶಬ್ಬೀರ್ ಅಹಮದ್ ಆರ್ಥಿಕ ಸಾಕ್ಷರತಾ ವಾರದ ಆಚರಣೆಯ ಕುರಿತು ಮಾಹಿತಿ ನೀಡಿ ಬ್ಯಾಂಕ್ ನಲ್ಲಿ ಜನಸಾಮಾನ್ಯರಿಗೆ ಕೂಲಿ ಕಾರ್ಮಿಕರಿಗೆ ಕೃಷಿಕರಿಗೆ ಸಿಗುವ ಸೌಲಭ್ಯಗಳು, ಫ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಸೇರಿದಂತೆ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಿರಿಯ ಸಮಾಲೊಚಕರಾದ ಶಿವಶಂಕರ ಎನ್ ಕೆ. ಮನಮನೆ ಗ್ರಾಮ ಪಂಚಾಯತ ಅಧ್ಯಕ್ಷ ಮಂಜುನಾಥ ನಾಯ್ಕ, ಸಿದ್ದಾಪುರ ಸಿಂಡಿಕೇಟ್ ಬ್ಯಾಂಕ್ ನ ರೋಹಿತ್, ಬ್ಯಾಂಕ್ ಮಿತ್ರ ಲೂರ್ದಿಯಾ ಫರ್ನಾಡೀಸ್ , ಉಪಸ್ಥಿತರಿದ್ದರು.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 