ಬೆಂಕಿ ತಗುಲಿ ಬಣವಿ ಭಸ್ಮ
ಲೋಕದರ್ಶನ ವರದಿ
ಯಲಬುಗರ್ಾ 11: ನಗರದ ಒಂದನೇ ವಾರ್ಡನಲ್ಲಿ ಆಕಸ್ಮೀಕ ಬೆಂಕಿ ತಗುಲಿ ಬಣವಿಗಳು ಭಸ್ಮವಾದ ಘಟನೆ ನಡೆದಿದೆ. ರಾಮಪ್ಪ ಕಲ್ಲಪ್ಪ ಹೂಗಾರ ಹಾಗೂ ಮಾರುತಿ ಬಸಪ್ಪ ಅಮಿನಗಡ ಎಂಬುವ ರೈತರಿಗೆ ಸೇರಿದ ಬಣವಿಗಳಾಗಿದ್ದು ಸರಿಯಾದ ಸಮಯಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮುಂದಾಗುವ ಬಹುದೊಡ್ಡ ಅನಾಹುತವನ್ನು ತಪ್ಪಿಸಿದರು. ಅಗ್ನಿಶಾಮಕ ಅಧಿಕಾರಿ ಜನಾರ್ದನರಾವ್, ಸಿಬ್ಬಂದಿಗಳಾದ ಮಂಜುನಾಥ ಬಂಡಿ, ಮಧು ನಾಯಕ, ಆಲಂಭಾಷಾ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 