ಬೆಂಕಿ ತಗುಲಿ ಬಣವಿ ಭಸ್ಮ
ಲೋಕದರ್ಶನ ವರದಿ
ಯಲಬುಗರ್ಾ 11: ನಗರದ ಒಂದನೇ ವಾರ್ಡನಲ್ಲಿ ಆಕಸ್ಮೀಕ ಬೆಂಕಿ ತಗುಲಿ ಬಣವಿಗಳು ಭಸ್ಮವಾದ ಘಟನೆ ನಡೆದಿದೆ. ರಾಮಪ್ಪ ಕಲ್ಲಪ್ಪ ಹೂಗಾರ ಹಾಗೂ ಮಾರುತಿ ಬಸಪ್ಪ ಅಮಿನಗಡ ಎಂಬುವ ರೈತರಿಗೆ ಸೇರಿದ ಬಣವಿಗಳಾಗಿದ್ದು ಸರಿಯಾದ ಸಮಯಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮುಂದಾಗುವ ಬಹುದೊಡ್ಡ ಅನಾಹುತವನ್ನು ತಪ್ಪಿಸಿದರು. ಅಗ್ನಿಶಾಮಕ ಅಧಿಕಾರಿ ಜನಾರ್ದನರಾವ್, ಸಿಬ್ಬಂದಿಗಳಾದ ಮಂಜುನಾಥ ಬಂಡಿ, ಮಧು ನಾಯಕ, ಆಲಂಭಾಷಾ ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 