ಬೆಂಕಿ ತಗುಲಿ ಬಣವಿ ಭಸ್ಮ
ಲೋಕದರ್ಶನ ವರದಿ
ಯಲಬುಗರ್ಾ 11: ನಗರದ ಒಂದನೇ ವಾರ್ಡನಲ್ಲಿ ಆಕಸ್ಮೀಕ ಬೆಂಕಿ ತಗುಲಿ ಬಣವಿಗಳು ಭಸ್ಮವಾದ ಘಟನೆ ನಡೆದಿದೆ. ರಾಮಪ್ಪ ಕಲ್ಲಪ್ಪ ಹೂಗಾರ ಹಾಗೂ ಮಾರುತಿ ಬಸಪ್ಪ ಅಮಿನಗಡ ಎಂಬುವ ರೈತರಿಗೆ ಸೇರಿದ ಬಣವಿಗಳಾಗಿದ್ದು ಸರಿಯಾದ ಸಮಯಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮುಂದಾಗುವ ಬಹುದೊಡ್ಡ ಅನಾಹುತವನ್ನು ತಪ್ಪಿಸಿದರು. ಅಗ್ನಿಶಾಮಕ ಅಧಿಕಾರಿ ಜನಾರ್ದನರಾವ್, ಸಿಬ್ಬಂದಿಗಳಾದ ಮಂಜುನಾಥ ಬಂಡಿ, ಮಧು ನಾಯಕ, ಆಲಂಭಾಷಾ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 