ಬೆಂಕಿ ತಗುಲಿ ಬಣವಿ ಭಸ್ಮ
ಲೋಕದರ್ಶನ ವರದಿ
ಯಲಬುಗರ್ಾ 11: ನಗರದ ಒಂದನೇ ವಾರ್ಡನಲ್ಲಿ ಆಕಸ್ಮೀಕ ಬೆಂಕಿ ತಗುಲಿ ಬಣವಿಗಳು ಭಸ್ಮವಾದ ಘಟನೆ ನಡೆದಿದೆ. ರಾಮಪ್ಪ ಕಲ್ಲಪ್ಪ ಹೂಗಾರ ಹಾಗೂ ಮಾರುತಿ ಬಸಪ್ಪ ಅಮಿನಗಡ ಎಂಬುವ ರೈತರಿಗೆ ಸೇರಿದ ಬಣವಿಗಳಾಗಿದ್ದು ಸರಿಯಾದ ಸಮಯಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮುಂದಾಗುವ ಬಹುದೊಡ್ಡ ಅನಾಹುತವನ್ನು ತಪ್ಪಿಸಿದರು. ಅಗ್ನಿಶಾಮಕ ಅಧಿಕಾರಿ ಜನಾರ್ದನರಾವ್, ಸಿಬ್ಬಂದಿಗಳಾದ ಮಂಜುನಾಥ ಬಂಡಿ, ಮಧು ನಾಯಕ, ಆಲಂಭಾಷಾ ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 