ಹಾಲು ಸಾಗಾಟ ವಾಹನಕ್ಕೆ ಬೆಂಕಿ: ಆಗ್ನಿ ಶಾಮಕದಳದಿಂದ ಬೆಂಕಿ ಶಮನ
Fire in milk transport vehicle: Firefighters douse the fire
ಕಾರವಾರ 08: ರಾಷ್ಟ್ರೀಯ ಹೆದ್ದಾರಿ 66 ರ ಲಂಡನ್ ಬ್ರಿಡ್ಜ್ ಬಳಿ ನಿಲ್ಲಿಸಿದ್ದ ಹಾಲಿನ ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ನಡೆದಿದೆ. ಕಾರವಾರದ ಕೋಡಿಬಾಗ ಥಾಮ್ಸೆ ವಾಡದ ನಿವಾಸಿ ಸಂತೋಷಿ ಸತೀಶ್ ಚಿಪಕರ್ ಎಂಬುವವರಿಗೆ ಸೇರಿದ ಹಾಲು ಸಾಗಾಟ ವಾಹನ ಶುಕ್ರವಾರ ರಾತ್ರಿ ಪ್ಲೈ ಓವರ್ ಕೆಳಗೆ ನಿಲ್ಲಿಸಲಾಗಿತ್ತು. ಶನಿವಾರ ಬೆಳಗ್ಗೆ ಆಕಸ್ಮಿಕವಾಗಿ ವಾಹನದ ಎಂಜಿನ್ ನಲ್ಲಿ ಬೆಂಕಿ ತಗಲಿ ವಾಹನ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ವಾಹನದಲ್ಲಿ ಶಾರ್ಟ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರುವ ಸಾಧ್ಯತೆ ಇದೆ. ಒಂದು ಲಕ್ಷ ರೂ.ಗಳಿಗೂ ಹೆಚ್ಚು ಹಾನಿಯಾಗಿದ್ದು ಘಟನೆ ಸಂಬಂಧ ಕಾರವಾರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 