ಮುಗಳಖೋಡ: ಗುಡಿಸಲಿಗೆ ಬೆಂಕಿ: ಅಪಾರ ಹಾನಿ
ಮುಗಳಖೋಡ 17; ಪಟ್ಟಣದ 14ನೇ ವಾಡರ್ಿನ ಸಿದ್ದಪ್ಪ ಗುರುಲಿಂಗ ನಾವ್ಹಿ ಇವರ ಗುಡಿಸಲಿಗೆ ಚಿಮಣಿದೀಪ ತಾಗಿ ಗುಡಿಸಲು ಭಸ್ಮವಾಗಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.
ಗುಡಿಸಲಿನಲ್ಲಿ ಇಟ್ಟಿದ 22 ಸಾವಿರ ರೂ, ಪಾತ್ರೆ, ಪಗಡೆ ಹೊಲಿಗೆ ಯಂತ್ರ, ಬಟ್ಟೆ, ದವಸದಾನ್ಯ ಸೇರಿದಂತೆ ಅಪಾರ ಪ್ರಮಾಣದಲ್ಲಿ ವಸ್ತುಗಳು ಸುಟ್ಟು ಕರಕಲಾಗಿವೆ. ಗ್ರಾಮ ಸಹಾಯಕ ಈರಪ್ಪ ತಳವಾರ, ಶಂಕರ ಲಕ್ಷ್ಮೇಶ್ವರ ಸ್ಥಳಕ್ಕೆ ಆಗಮಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 