ಮುಗಳಖೋಡ: ಗುಡಿಸಲಿಗೆ ಬೆಂಕಿ: ಅಪಾರ ಹಾನಿ
ಮುಗಳಖೋಡ 17; ಪಟ್ಟಣದ 14ನೇ ವಾಡರ್ಿನ ಸಿದ್ದಪ್ಪ ಗುರುಲಿಂಗ ನಾವ್ಹಿ ಇವರ ಗುಡಿಸಲಿಗೆ ಚಿಮಣಿದೀಪ ತಾಗಿ ಗುಡಿಸಲು ಭಸ್ಮವಾಗಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.
ಗುಡಿಸಲಿನಲ್ಲಿ ಇಟ್ಟಿದ 22 ಸಾವಿರ ರೂ, ಪಾತ್ರೆ, ಪಗಡೆ ಹೊಲಿಗೆ ಯಂತ್ರ, ಬಟ್ಟೆ, ದವಸದಾನ್ಯ ಸೇರಿದಂತೆ ಅಪಾರ ಪ್ರಮಾಣದಲ್ಲಿ ವಸ್ತುಗಳು ಸುಟ್ಟು ಕರಕಲಾಗಿವೆ. ಗ್ರಾಮ ಸಹಾಯಕ ಈರಪ್ಪ ತಳವಾರ, ಶಂಕರ ಲಕ್ಷ್ಮೇಶ್ವರ ಸ್ಥಳಕ್ಕೆ ಆಗಮಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 