ಪ್ರಥಮ ದರ್ಜೆ ವಿದ್ಯಾರ್ಥಿನಿ ಬಿ.ಸುಷ್ಮಾ ರಾಜ್ಯ ಮಟ್ಟಕ್ಕೆ ಆಯ್ಕೆ
First grade student B. Sushma selected for state level
ಕಂಪ್ಲಿ 24: ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ರಾಷ್ಟೀಯ ಮತದಾನ ದಿನಾಚರಣೆ ನಿಮಿತ್ತ ಜಿಲ್ಲೆಯ ಎಲ್ಲಾ ತಾಲೂಕು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಕನ್ನಡ ಪ್ರಬಂದ ಸ್ಫರ್ಧೆ ನಡೆದವು ಕಂಪ್ಲಿಯ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ ದೀತ್ವಿಯ ವರ್ಷದ ವಿದ್ಯಾರ್ಥಿನಿ ಬಿ.ಸುಷ್ಮಾ ಜಿಲ್ಲಾ ಮಟ್ಟದ ಪ್ರಬಂದ ಸ್ಫರ್ಧೆ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಾಚಾರ್ಯಪಿ ಶ್ರೀನಿವಾಸ ರೆಡ್ಡಿ ತಿಳಿಸಿದರು ಈಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕಾರ ಉಪನ್ಯಾಸಕರಾದ ಡಾ.ಮಹೇಶ್ ಅನ್ನಪೂರ್ಣ ಗುಡದೂರು, ,ಚಂದ್ರಶೇಖರ್ ಖಲೀಲ, ರಾಜ್ಮಾ ಟಿ.ಎಂ.ಆರ್, ಬಾಲಾಜಿ ಗ್ರಂಥಪಾಲಕ ವೀರಭದ್ರ್ಪ, ಅಧಿಕ್ಷಕರು ನಾಗಮ್ಮ ಬಿ.ಪ್ರಥಮ ದರ್ಜೆ ಸಹಾಯಕ ಸಿದ್ದರೋಡ ಬಿ. ಸೇರಿದಂತೆ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 