ಪ್ರಥಮ ದರ್ಜೆ ವಿದ್ಯಾರ್ಥಿನಿ ಬಿ.ಸುಷ್ಮಾ ರಾಜ್ಯ ಮಟ್ಟಕ್ಕೆ ಆಯ್ಕೆ
First grade student B. Sushma selected for state level
ಕಂಪ್ಲಿ 24: ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ರಾಷ್ಟೀಯ ಮತದಾನ ದಿನಾಚರಣೆ ನಿಮಿತ್ತ ಜಿಲ್ಲೆಯ ಎಲ್ಲಾ ತಾಲೂಕು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಕನ್ನಡ ಪ್ರಬಂದ ಸ್ಫರ್ಧೆ ನಡೆದವು ಕಂಪ್ಲಿಯ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ ದೀತ್ವಿಯ ವರ್ಷದ ವಿದ್ಯಾರ್ಥಿನಿ ಬಿ.ಸುಷ್ಮಾ ಜಿಲ್ಲಾ ಮಟ್ಟದ ಪ್ರಬಂದ ಸ್ಫರ್ಧೆ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಾಚಾರ್ಯಪಿ ಶ್ರೀನಿವಾಸ ರೆಡ್ಡಿ ತಿಳಿಸಿದರು ಈಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕಾರ ಉಪನ್ಯಾಸಕರಾದ ಡಾ.ಮಹೇಶ್ ಅನ್ನಪೂರ್ಣ ಗುಡದೂರು, ,ಚಂದ್ರಶೇಖರ್ ಖಲೀಲ, ರಾಜ್ಮಾ ಟಿ.ಎಂ.ಆರ್, ಬಾಲಾಜಿ ಗ್ರಂಥಪಾಲಕ ವೀರಭದ್ರ್ಪ, ಅಧಿಕ್ಷಕರು ನಾಗಮ್ಮ ಬಿ.ಪ್ರಥಮ ದರ್ಜೆ ಸಹಾಯಕ ಸಿದ್ದರೋಡ ಬಿ. ಸೇರಿದಂತೆ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 