ಪ್ರಥಮ ದರ್ಜೆ ವಿದ್ಯಾರ್ಥಿನಿ ಬಿ.ಸುಷ್ಮಾ ರಾಜ್ಯ ಮಟ್ಟಕ್ಕೆ ಆಯ್ಕೆ
First grade student B. Sushma selected for state level
ಕಂಪ್ಲಿ 24: ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ರಾಷ್ಟೀಯ ಮತದಾನ ದಿನಾಚರಣೆ ನಿಮಿತ್ತ ಜಿಲ್ಲೆಯ ಎಲ್ಲಾ ತಾಲೂಕು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಕನ್ನಡ ಪ್ರಬಂದ ಸ್ಫರ್ಧೆ ನಡೆದವು ಕಂಪ್ಲಿಯ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ ದೀತ್ವಿಯ ವರ್ಷದ ವಿದ್ಯಾರ್ಥಿನಿ ಬಿ.ಸುಷ್ಮಾ ಜಿಲ್ಲಾ ಮಟ್ಟದ ಪ್ರಬಂದ ಸ್ಫರ್ಧೆ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಾಚಾರ್ಯಪಿ ಶ್ರೀನಿವಾಸ ರೆಡ್ಡಿ ತಿಳಿಸಿದರು ಈಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕಾರ ಉಪನ್ಯಾಸಕರಾದ ಡಾ.ಮಹೇಶ್ ಅನ್ನಪೂರ್ಣ ಗುಡದೂರು, ,ಚಂದ್ರಶೇಖರ್ ಖಲೀಲ, ರಾಜ್ಮಾ ಟಿ.ಎಂ.ಆರ್, ಬಾಲಾಜಿ ಗ್ರಂಥಪಾಲಕ ವೀರಭದ್ರ್ಪ, ಅಧಿಕ್ಷಕರು ನಾಗಮ್ಮ ಬಿ.ಪ್ರಥಮ ದರ್ಜೆ ಸಹಾಯಕ ಸಿದ್ದರೋಡ ಬಿ. ಸೇರಿದಂತೆ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 