ರಾಜ್ಯ ಮಟ್ಟದ ಕುಸ್ತಿ ಸ್ಪಧರ್ೆಯಲ್ಲಿ ಪ್ರಥಮ
ಮಾಂಜರಿ 29: ಸಾರ್ವಜನಿಕ ಶಿಕ್ಷಣ ಇಲಾಖೆಯವರು ರಾಮನಗರ ಜಿಲ್ಲೆ ಕನಕಪುರದಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಕುಸ್ತಿ (80ಕೆಜಿ) ಸ್ಪಧರ್ೆಯಲ್ಲಿ ಚಿಕ್ಕೋಡಿ ತಾಲೂಕಿನ ಅಂಕಲಿಯ ಕೆ.ಎಲ್.ಇ. ಸಂಸ್ಥೆಯ, ಶಾರದಾದೇವಿ ಕೋರೆ ಪ್ರೌಢಶಾಲೆಯ ವಿದ್ಯಾಥರ್ಿ ಭಾಗವಹಿಸಿ ಬಾಲಕರ ವಿಭಾಗದಲ್ಲಿ ಅನಿಕೇತ ಸಂಜಯ ಪಾಟೀಲ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸಂಸ್ಥೆಯ ಕೀತರ್ಿಯನ್ನು ಹೆಚ್ಚಿಸಿದ್ದಕ್ಕೆ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿಯ ಕಾಯರ್ಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರು, ಉಪ ಪ್ರಾಚಾರ್ಯ ಸಿ ಬಿ ಚೌಗಲೆ, ಹಿರಿಯ ಶಿಕ್ಷಕರಾದ ಕೆ. ಬಿ. ಶಿಂಧೆ, ಎ. ಡಿ. ಜಾಧವ, ವ್ಹಿ. ಖ. ನಾಯಿಕ ಮಾರ್ಗದರ್ಶಕ ಅಜೀತ ಎಸ್. ಶಿರಗಾಂವೆ, ಎಸ್. ಜೆ. ಬಾಬರ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿ/ನಿಯರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 