ರಾಜ್ಯ ಮಟ್ಟದ ಕುಸ್ತಿ ಸ್ಪಧರ್ೆಯಲ್ಲಿ ಪ್ರಥಮ
ಮಾಂಜರಿ 29: ಸಾರ್ವಜನಿಕ ಶಿಕ್ಷಣ ಇಲಾಖೆಯವರು ರಾಮನಗರ ಜಿಲ್ಲೆ ಕನಕಪುರದಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಕುಸ್ತಿ (80ಕೆಜಿ) ಸ್ಪಧರ್ೆಯಲ್ಲಿ ಚಿಕ್ಕೋಡಿ ತಾಲೂಕಿನ ಅಂಕಲಿಯ ಕೆ.ಎಲ್.ಇ. ಸಂಸ್ಥೆಯ, ಶಾರದಾದೇವಿ ಕೋರೆ ಪ್ರೌಢಶಾಲೆಯ ವಿದ್ಯಾಥರ್ಿ ಭಾಗವಹಿಸಿ ಬಾಲಕರ ವಿಭಾಗದಲ್ಲಿ ಅನಿಕೇತ ಸಂಜಯ ಪಾಟೀಲ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸಂಸ್ಥೆಯ ಕೀತರ್ಿಯನ್ನು ಹೆಚ್ಚಿಸಿದ್ದಕ್ಕೆ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿಯ ಕಾಯರ್ಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರು, ಉಪ ಪ್ರಾಚಾರ್ಯ ಸಿ ಬಿ ಚೌಗಲೆ, ಹಿರಿಯ ಶಿಕ್ಷಕರಾದ ಕೆ. ಬಿ. ಶಿಂಧೆ, ಎ. ಡಿ. ಜಾಧವ, ವ್ಹಿ. ಖ. ನಾಯಿಕ ಮಾರ್ಗದರ್ಶಕ ಅಜೀತ ಎಸ್. ಶಿರಗಾಂವೆ, ಎಸ್. ಜೆ. ಬಾಬರ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿ/ನಿಯರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 