ರಾಜ್ಯ ಮಟ್ಟದ ಕುಸ್ತಿ ಸ್ಪಧರ್ೆಯಲ್ಲಿ ಪ್ರಥಮ
ಮಾಂಜರಿ 29: ಸಾರ್ವಜನಿಕ ಶಿಕ್ಷಣ ಇಲಾಖೆಯವರು ರಾಮನಗರ ಜಿಲ್ಲೆ ಕನಕಪುರದಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಕುಸ್ತಿ (80ಕೆಜಿ) ಸ್ಪಧರ್ೆಯಲ್ಲಿ ಚಿಕ್ಕೋಡಿ ತಾಲೂಕಿನ ಅಂಕಲಿಯ ಕೆ.ಎಲ್.ಇ. ಸಂಸ್ಥೆಯ, ಶಾರದಾದೇವಿ ಕೋರೆ ಪ್ರೌಢಶಾಲೆಯ ವಿದ್ಯಾಥರ್ಿ ಭಾಗವಹಿಸಿ ಬಾಲಕರ ವಿಭಾಗದಲ್ಲಿ ಅನಿಕೇತ ಸಂಜಯ ಪಾಟೀಲ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸಂಸ್ಥೆಯ ಕೀತರ್ಿಯನ್ನು ಹೆಚ್ಚಿಸಿದ್ದಕ್ಕೆ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿಯ ಕಾಯರ್ಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರು, ಉಪ ಪ್ರಾಚಾರ್ಯ ಸಿ ಬಿ ಚೌಗಲೆ, ಹಿರಿಯ ಶಿಕ್ಷಕರಾದ ಕೆ. ಬಿ. ಶಿಂಧೆ, ಎ. ಡಿ. ಜಾಧವ, ವ್ಹಿ. ಖ. ನಾಯಿಕ ಮಾರ್ಗದರ್ಶಕ ಅಜೀತ ಎಸ್. ಶಿರಗಾಂವೆ, ಎಸ್. ಜೆ. ಬಾಬರ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿ/ನಿಯರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 