ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ ಸಿಂಗ್ ರ ಪ್ರಥಮ ಪುಣ್ಯಸ್ಮರಣೆ ಆಚರಣೆ
First memorial service of former Prime Minister Dr. Manmohan Singh
ಯಮಕನಮರಡಿ 26: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಭಾರತದ ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಷ್ಟ ಕಂಡ ದೀಮಂತ ಆರ್ಥಿಕ ತಜ್ಞರಾದ ಡಾ.ಮನಮೋಹನ ಸಿಂಗ್ ರವರ ಪ್ರಥಮ ಪುಣ್ಯಸ್ಮರಣೆ ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿ ಹಾಗೂ ಉಪನ್ಯಾಸಕ ಬಿ.ಬಿ.ಕೊಡ್ಲಿ ಇವರು ಮಾತನಾಡಿ ಭಾರತಕ್ಕೆ ಜಾಗತೀಕರಣ ಉದಾರೀಕರಣ ಹಾಗೂ ಖಾಸಗೀಕರಣ ಪರಿಕಲ್ಪನೆ ತಂದು ಅನುಷ್ಠಾನಗೊಳಿಸಿದ ಕೀರ್ತಿ ಹಾಗೂ ಒಂದು ದಶಕಗಳ ಕಾಲ ಭಾರತದ ಪ್ರಧಾನ ಮಂತ್ರಿಗಳಾಗಿ ದೇಶಕ್ಕೆ ಸಲ್ಲಿಸಿದ ಸೇವೆಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಪುಣ್ಯಸ್ಮರಣೆ ಯಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 