ಅಂತರ್ ಜಿಲ್ಲಾ ಮಟ್ಟದ ನೃತ್ಯ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ
ಲೋಕದರ್ಶನ ವರದಿ
ಮುಧೋಳ 03: ವಿಜಯಪುರ ಜಿಲ್ಲೆಯ ಕೃಷ್ಣಾನಗರದ ನಂದಿ ಇಂಟನ್ಯರ್ಾಶನಲ್ ಸ್ಕೂಲ್ ಆವರಣದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಗುಂಪು ನೃತ್ಯ ಸ್ಪಧರ್ೆಯಲ್ಲಿ ಮುಧೋಳದ ಪ್ರತಿಷ್ಠಿತ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಇಂಟನ್ಯರ್ಾಶನಲ್ ಸಿಬಿಎಸ್ಇ ಶಾಲೆಯ ಸಚಿನ ಬಿಸನಾಳ, ರೋಷಣಿ ಮೇತ್ರಿ, ಸೃಜನಾ ಸತ್ತೀಗೇರಿ ಹಾಗೂ ತಂಡ ದ್ವಿತೀಯ ಬಹುಮಾನ ಪಡೆದ ರನ್ನರ್ ಆಫ್ ಸ್ಥಾನ ಪಡೆದು ನಗದು ಬಹುಮಾನ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಅಭಿನಂದನೆ:-
ಅಂತರ್ ಜಿಲ್ಲಾ ಮಟ್ಟದ ಗುಂಪು ನೃತ್ಯ ಸ್ಪಧರ್ೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದು ಸಂಸ್ಥೆಯ ಕೀತರ್ಿ ಹೆಚ್ಚಿಸಿದ ವಿದ್ಯಾಥರ್ಿ/ನಿಯರಿಗೆ ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮಲಘಾಣ ಪ್ರಾಚಾರ್ಯ ಎಸ್.ಖಾನ್, ಹಿರಿಯ ಶಿಕ್ಷಕ ಮಲ್ಲು ಕಳ್ಳೆನ್ನವರ ಅಭಿನಂದಿಸಿದ್ದಾರೆ.
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 