ಅಂತರ್ ಜಿಲ್ಲಾ ಮಟ್ಟದ ನೃತ್ಯ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ
ಲೋಕದರ್ಶನ ವರದಿ
ಮುಧೋಳ 03: ವಿಜಯಪುರ ಜಿಲ್ಲೆಯ ಕೃಷ್ಣಾನಗರದ ನಂದಿ ಇಂಟನ್ಯರ್ಾಶನಲ್ ಸ್ಕೂಲ್ ಆವರಣದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಗುಂಪು ನೃತ್ಯ ಸ್ಪಧರ್ೆಯಲ್ಲಿ ಮುಧೋಳದ ಪ್ರತಿಷ್ಠಿತ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಇಂಟನ್ಯರ್ಾಶನಲ್ ಸಿಬಿಎಸ್ಇ ಶಾಲೆಯ ಸಚಿನ ಬಿಸನಾಳ, ರೋಷಣಿ ಮೇತ್ರಿ, ಸೃಜನಾ ಸತ್ತೀಗೇರಿ ಹಾಗೂ ತಂಡ ದ್ವಿತೀಯ ಬಹುಮಾನ ಪಡೆದ ರನ್ನರ್ ಆಫ್ ಸ್ಥಾನ ಪಡೆದು ನಗದು ಬಹುಮಾನ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಅಭಿನಂದನೆ:-
ಅಂತರ್ ಜಿಲ್ಲಾ ಮಟ್ಟದ ಗುಂಪು ನೃತ್ಯ ಸ್ಪಧರ್ೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದು ಸಂಸ್ಥೆಯ ಕೀತರ್ಿ ಹೆಚ್ಚಿಸಿದ ವಿದ್ಯಾಥರ್ಿ/ನಿಯರಿಗೆ ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮಲಘಾಣ ಪ್ರಾಚಾರ್ಯ ಎಸ್.ಖಾನ್, ಹಿರಿಯ ಶಿಕ್ಷಕ ಮಲ್ಲು ಕಳ್ಳೆನ್ನವರ ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 