ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯೆ
First place in the district in the speech competition and advanced to the state level
ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯೆ
ತಾಳಿಕೋಟಿ 01 : ಮಕ್ಕಳ ದಿನಾಚರಣೆ ನಿಮಿತ್ತ ಬಾಲವಿಕಾಸ ಅಕಾಡೆಮಿ ಹಮ್ಮಿಕೊಂಡಿದ್ದ ಜವಾಹರಲಾಲ ನೆಹರು ಬಗ್ಗೆ ಭಾಷಣ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಮಿಣಜಗಿ ಗ್ರಾಮದ ಸಿದ್ದಲಿಂಗೇಶ್ವರ ಪ್ರಾಥಮಿಕ ಶಾಲಾ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ. ಭಾಷಣ ಸ್ಪರ್ಧೆಯಲ್ಲಿ ವಿಶಾಖಾ ಕಾಶಿನಾಥ ಕೊಳಕೂರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಪ್ರಬಂಧ ಸ್ಪರ್ಧೆಯಲ್ಲಿ ಭೂಮಿಕಾ ದೇಶಪ್ಪ ಲಮಾಣಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರ ಈ ಅಪ್ರತಿಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಜಿ.ಜಿ.ಯರನಾಳ, ಉಪಾಧ್ಯಕ್ಷ ಜೆ.ಡಿ.ಪಾಟೀಲ, ಕಾರ್ಯದರ್ಶಿ ಎಸ್.ಎಸ್.ಮ್ಯಾಗೇರಿ,ಮುಖ್ಯ ಗುರಗಳಾದ ಆರ್.ಎಸ್. ತೋಟದ,ಮಾರ್ಗದರ್ಶಕ ಶಿಕ್ಷಕಿಯರಾದ ಜಿ.ಜಿ.ತಾಳಿಕೋಟಿ ಮತ್ತು ಕುಮಾರಿ ಎಸ್.ಎಸ್.ದೋರನಳ್ಳಿ, ಆಡಳಿತ ಮಂಡಳಿ ಸದಸ್ಯರು ಶಿಕ್ಷಕ ವೃಂದ ಹಾಗೂ ಪಾಲಕರು ಅಭಿನಂದಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 