ಎಸ್ ವಿಕೆ ಕಾಲೇಜಿಗಳ ವಿದ್ಯಾಥರ್ಿಗಳಿಗೆ ರಾಷ್ಟ್ರೀಯ ಮ್ಯಾನೇಜ್ ಮೆಂಟ್ನಲ್ಲಿ ಪ್ರಥಮ ಬಹುಮಾನ
ಲೋಕದರ್ಶನ ವರದಿ
ಕೊಪ್ಪಳ 03: ಬಳ್ಳಾರಿಯ ವಿ.ವಿ ಸಂಘದ ಅಲ್ಲಂ ಕರಿಬಸಪ್ಪ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಎಂಬಿಎ ಕಾಲೇಜಿನಲ್ಲಿ ನಡೆದ "ಪಾಂಚ್ಯಜನ್ಯ-2019" ರಾಷ್ಟ್ರೀಯ ಮಟ್ಟದ ಫೆಸ್ಟ್ಲ್ ನಗರ ಶಾರದಮ್ಮ ವಿ ಕೊತಬಾಳ ಕಾಲೇಜಿನ ವಿದ್ಯಾಥರ್ಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳಾದ ರವಿತೇಜ, ತರುಣಾ, ಜೀನಾಲ್, ಕಷಿಷ್, ರಿಷಬ್, ಪರಶುರಾಮ, ಸೋನಾಲಿ ಇನ್ನಿತರ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಗಳ ಸಾಧನೆಗೆ ಅಭಿನವ ಗವಿಸಿದ್ಧೇಶ್ವರ ಮಹಾ ಸ್ವಾಮಿಜಿಗಳು ಆಶೀರ್ವದಿಸಿದ್ದಾರೆ. ಗ.ವಿ.ವ ಟ್ಟಸ್ಟ್ ನ ಆಡಳಿತ ಮಂಡಳಿ, ಕಾಲೇಜಿನ ಅಧ್ಯಕ್ಷರಾದ ಸಂಜಯ್ ವಿ ಕೊತಬಾಳ ಕಾಲೇಜಿನ ಪ್ರಾಂಶುಪಾಲರ ರಾಜರಾಜೇಶ್ವರ ರಾವ್ ಮತ್ತು ಎಲ್ಲ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 