ಒಳ್ಳೆಯ ಸಂಘಗಳ ಅನುಸರಣೆ ಮಾಡಿ : ನಿಂಗಪ್ಪ ಸುಣಗಾರ
Follow good associations : Ningappa Sunagara
ಒಳ್ಳೆಯ ಸಂಘಗಳ ಅನುಸರಣೆ ಮಾಡಿ : ನಿಂಗಪ್ಪ ಸುಣಗಾರ
ಶಿಗ್ಗಾವಿ 16: ಒಳ್ಳೆಯ ಸಂಘಗಳ ಅನುಸರಣೆ ಮಾಡಿ ಕೆಟ್ಟ ಸಂಘದ ಸಹವಾಸ ಬಿಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ನಿಂಗಪ್ಪ ಸುಣ್ಣಗಾರ ಕಿವಿ ಮಾತು ಹೇಳಿದರು.ತಾಲೂಕಿನ ಶಿಶುವಿನಹಾಳ ಮಠದಲ್ಲಿ ಹುಲಗೂರ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಒಂದಾಗಿ ಬಾಳಬೇಕು ನಮ್ಮಂತೆ ಇತರರನ್ನು ಬದುಕಲು ಬೀಡಬೇಕು ಹಾಗೂ ನಮ್ಮ ಮಕ್ಕಳು ಹೆತ್ತವರಿಗೆ ರತ್ನವಾಗುವಂತೆ ಬೆಳಸಬೇಕು ಎಂದು ಮಾರ್ಮಿಕವಾಗಿ ಹೇಳಿದರು. ಮ. ನಿ. ಪ್ರ ಅಭಿನವ ಬಸವಣ್ಣಜ್ಜ ದಿವ್ಯ ಸಾನಿಧ್ಯವಹಿಸಿ ಆರ್ಶಿವದಿಸಿ ವಿಶ್ವ ಗುರುವಿನ ದೇಶದಲ್ಲಿ ನಾವೆಲ್ಲರೂ ಭೂಮಿತಾಯಿಯನ್ನು ಪೂಜಿಸಿದರೇ ಆ ತಾಯಿ ನಮ್ಮನ್ನು ರಕ್ಷಿಸುತ್ತಾಳೆ ಎಂದರು. ಹುಲಗೂರ ಠಾಣೆ ಪೋಲಿಸ ಅಧಿಕಾರಿ ಎಸ್.ಎನ್. ವಿಠಣ್ಣನವರ ಕಾರ್ಯಕ್ರಮ ಉದ್ಘಾಟಿಸಿದರು.ಅಧ್ಯಕ್ಷತೆ ಚನ್ನಬಸಪ್ಪ.ಬೆಟ್ಟದೂರವಹಿಸಿದ್ದರುಹಾಗೂ ಜಿಲ್ಲಾ ನಿರ್ದೇಶಕ ಶಿವರಾಯಪ್ರಭು ಪ್ರಾಸ್ತಾವಿಕವಾಗಿ ಹಾಗೂ ಎಲ್. ಎಸ್. ಗುರುವಾಯ್ಯನ ಮಾತನಾಡಿದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿ ಉಮಾ ಹಾಗೂ ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಶಿಶುವಿನಾಳ ಮಠದ ಕಮಿಟಿ ಸದಸ್ಯರು ಹಾಗೂ ಶ್ರೀ ಸತ್ಯ ನಾರಾಯಣ ಪೂಜಾ ಸಮಿತಿ ಸದಸ್ಯರು, ಒಕ್ಕೂಟ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 