ಗಾಂಧಿ ಅಂಬೇಡ್ಕರ್ ಆದರ್ಶ ಅನುಸರಿಸಿ
Follow the ideals of Gandhi and Ambedkar
ಹೂವಿನ ಹಡಗಲಿ: 14- ಗಾಂಧೀಜಿ ಅಂಬೇಡ್ಕರ್ ಆದರ್ಶ ಅನುಸರಿಸಿ ಎಂದು ಸಾಹಿತಿ ಇಸ್ಮಾಯಿಲ್ ಯಲಿಗಾರ್ ಹೇಳಿದರು.ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಬುಧವಾರ ಡಾ ಬಿ ಆರ್ ಅಂಬೇಡ್ಕರ್ ಮತದಾರರ ಸಾಕ್ಷರತಾ ಸಂಘದಿಂದ ನಡೆದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆಮಾರ್ಗದರ್ಶನ ನೀಡಿ ಮಾತನಾಡಿದರು.ನೆಲ್ಸನ್ ಮಂಡೇಲಾ,ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್ ನಾಯಕರ ನಿಸ್ವಾರ್ಥ ಸೇವೆ ಸಮಾಜಕ್ಕೆ ದಾರೀದೀಪ ಎಂದು ಹೇಳಿದರು.ಮುಖ್ಯ ಗುರು ಸುರೇಶ ಅಂಗಡಿ ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ, ಆನಂದ್ , ಜಿ ಗೀತಾ , ಪಿ ಎಂ ಪ್ರತಿಮಾ ಎನ್ ಲಂಬಾಣಿ ಗಿಡ್ಡಾನಾಯ್ಕ್ ಸಂಗಮೇಶ ಸುಂಕದ ಪ್ರಸಾದ್ ಇದ್ದರು.ಇಸ್ಮಾಯಿಲ್ ಯಲಿಗಾರ್ ರವರಿಗೆ ಲಡಾಯಿ ಪ್ರಕಾಶನದ 2026 ದಿನಚರಿ ಕ್ಯಾಲೆಂಡರ್ ನೀಡಿ ಗೌರವಿಸಲಾಯಿತು.ಶಾಲೆಯ ಎಸ್ಸೆಸ್ಸೆಲ್ಸಿ ಮಕ್ಕಳು ಇದರ ಸದುಪಯೋಗ ಪಡೆದುಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 