ಪ್ರವಾಹ ಪೀಡಿತರಿಗೆ ಸಹಾಯ ಹಸ್ತ ನೀಡಿದ ಸಂಘ ಸಂಸ್ಥೆಗಳು
ಲೋಕದರ್ಶನ ವರದಿ
ಕೊಪ್ಪಳ 10: ಕೊಪ್ಪಳ ನಗರದಲ್ಲಿ ಜಾನ್ಹವಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಂಕನೂರ, ಬಡ್ರ್ಸ ಕೊಪ್ಪಳ ಇಂಟರ್ನೆಟ್ ಸಾಥಿಗಳ ಟೀಮ್ ಕೊಪ್ಪಳ, ಧ್ವನಿ ಸ್ವಯಂ ಸೇವಾ ಸಂಸ್ಥೆ, ಸೇವಾ ಸಂಸ್ಥೆ ಕೊಪ್ಪಳ ಇವರುಗಳ ಸಹಯೋಗದಲ್ಲಿ ಪ್ರವಾಹ ಪೀಡಿತ ನೆರೆ ಸಂತ್ರಸ್ಥರಿಗೆ ಸಿರಿ ಧಾನ್ಯಗಳು ಮತ್ತು ದಿನ ಬಳಕೆ ವಸ್ತುಗಳನ್ನು ಸಂಗ್ರಹಮಾಡಿ ಉತ್ತರ ಕರ್ನಾಟಕ ಪ್ರವಾಹ ಪೀಡಿತರಿಗೆ ಸಿಎಸ್ಸಿ ಇ ಗವರನ್ನಸ್ ಸವರ್ಿಸ್ ಇಂಡಿಯಾ ಲಿಮೀಟೆಡ್ ಇವರ ಮೂಲಕ ನೆರೆ ಸಂತ್ರಸ್ಥರಿಗೆ ಕಳಿಸಿಕೊಡಲಾಯಿತು. ಈ ಒಂದು ಕಾರ್ಯಕದಲ್ಲಿ ವಿದ್ಯಾರ್ಥಿಗಳು, ಸಂಸ್ಥೆಯ ಸದಸ್ಯರುಗಳು, ಇಂಟರನೆಟ್ ಸಾಥಿ ಬಳಗ ಜೊತೆಯಾಗಿ ನಿಂತು ಸಹಕರಿಸಿದ್ದು ಹೆಮ್ಮೆಯ ವಿಷಯವಾಗಿದೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 